Breaking News

ಹಾಡಹಗಲೇ ಬೈಕ್ ಗೆ ಅಡ್ಡ ಬಂದ ಚಿರತೆ!

Spread the love

ಮೈಸೂರು: ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಹಾಡಹಗಲೇ ಚಿರತೆಯೊಂದು ಕಾಣಿಸಿಕೊಂಡಿದ್ದು, ಪ್ರಯಾಣಿಕರಲ್ಲಿ ಆತಂಕ ಮೂಡಿಸಿದೆ.

ಇಂದು ಬೆಳಗ್ಗೆ ಬೆಟ್ಟಕ್ಕೆ ತೆರಳುತ್ತಿದ್ದ ಬೈಕ್ ಸವಾರರೊಬ್ಬರ ಮುಂಭಾಗವೇ ಚಿರತೆ ಬಂದಿದೆ. ಇದರಿಂದ ಬೈಕ್ ಸವಾರ ಆತಂಕಗೊಂಡಿದ್ದು, ತನ್ನ ಮೊಬೈಲ್ ನಲ್ಲಿ ಚಿರತೆ ದೃಶ್ಯವನ್ನು ಸೆರೆ ಹಿಡಿದಿದ್ದಾನೆ.ಕಳೆದ ವರ್ಷ ಕೂಡಾ ಇದೇ ಅವಧಿಯಲ್ಲಿ ಹಿಟ್ ಅಂಡ್ ರನ್ ಪ್ರಕರಣದಲ್ಲಿ ಚಿರತೆಯೊಂದು ಗಾಯಗೊಂಡಿತ್ತು.

 


Spread the love

About Laxminews 24x7

Check Also

ಅಭಿವೃದ್ಧಿಯ ಹರಿಕಾರರು ಶೋಷಿತ ವರ್ಗಗಳ ಆಶಾಕಿರಣ ಬಡವರ ಬಂಧು ಆಹಾರ ಸಚಿವ ಕೆ.ಹೆಚ್. ಮುನಿಯಪ್ಪ ಜನ್ಮದಿನಾಚರಣೆ ಸಂಭ್ರಮ

Spread the loveದೇವನಹಳ್ಳಿ:  ರಾಜ್ಯದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ