Breaking News

ರಮೇಶ್ ಜಾರಕಿಹೊಳಿ ಬಸವರಾಜ ಬೊಮ್ಮಾಯಿ ಅವರನ್ನ ಭೇಟಿ ಮಾಡಿದ್ದು ಯಾಕೆ…?

Spread the love

ಬೆಂಗಳೂರು: ವಿಧಾನಪರಿಷತ್ ಚುನಾವಣೆಗೆ ದಿನಾಂಕ ಘೋಷಣೆಯಾಗುತ್ತಿದ್ದಂತೆ ರಾಜಕೀಯ ಪಕ್ಷಗಳಲ್ಲಿ ಚಟುವಟಿಕೆಗಳು ಗರಿಗೆದರಿದ್ದು, ಟಿಕೆಟ್ ಆಕಾಂಕ್ಷಿಗಳ ಲಾಬಿ ಜೋರಾಗಿದೆ.

ಸಹೋದರ ಲಖನ್ ಜಾರಕಿಹೊಳಿಗೆ ಪರಿಷತ್ ಟಿಕೆಟ್ ಕೊಡಿಸುವ ನಿಟ್ಟಿನಲ್ಲಿ ಇದೀಗ ಮಾಜಿ ಸಚಿವ, ಶಾಸಕ ರಮೇಶ್ ಜಾರಕಿಹೊಳಿ ಸಿಎಂ ಬಸವರಾಜ್ ಬೊಮ್ಮಾಯಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.

ಬೆಂಗಳೂರಿನ ಆರ್.ಟಿ.ನಗರ ನಿವಾಸದಲ್ಲಿ ಅರ್ಧಗಂಟೆಗೂ ಹೆಚ್ಚು ಕಾಲ ಸಿಎಂ ಜೊತೆ ರಮೇಶ್ ಜಾರಕಿಹೊಳಿ ಚರ್ಚೆ ನಡೆಸಿದ್ದಾರೆ.

ಮೊನ್ನೆ ದೆಹಲಿಯ ಕರ್ನಾಟಕ ಭವನದಲ್ಲಿ ಕೂಡ ರಮೇಶ್, ಸಿಎಂ ಬೊಮ್ಮಾಯಿ ಭೇಟಿಯಾಗಿ ಮಾತುಕತೆ ನಡೆಸಿದ್ದರು.


Spread the love

About Laxminews 24x7

Check Also

ಗವರ್ನರ್ V/S ಗವರ್ನಮೆಂಟ್‌: ಭಾಷಣದ ಕೆಲ ಸಾಲು ಬದಲಾವಣೆಗೆ ನಿರ್ಧಾರ; ಒಪ್ಪದಿದ್ದರೆ ಕಾನೂನು ಹೋರಾಟವೆಂದ ಸರ್ಕಾರ

Spread the loveಬೆಂಗಳೂರು: ರಾಜ್ಯ ಸರ್ಕಾರ ಹಾಗೂ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್​ ನಡುವೆ ಸಂಘರ್ಷ ಶುರುವಾದಂತಿದೆ‌. ಇಂದು ವಿಶೇಷ ಅಧಿವೇಶನಕ್ಕಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ