ನಟ ಪುನೀತ್ರಾಜ್ಕುಮಾರ್ ಅವರು ನಮ್ಮನ್ನು ಆಗಲಿ ಎರಡು ವಾರ ಕಳೆಯುತ್ತಿದ್ದ ಬಂದರು ಕೂಡ ಮರೆಯದ ನೋವನ್ನು ನಮ್ಮೆಲ್ಲರಿಗೂ ಕಾಡುತ್ತಿದೆ. ಈ ನಡುವೆ ಕೊಪ್ಪಳ ಜಿಲ್ಲೆಯ ಕುಕನೂರು ಬಸ್ ನಿಲ್ದಾಣದಲ್ಲಿ ಬಸ್ವೊಂದರ ಮೇಲಿದ್ದ ಪುನೀತ್ ರಾಜ್ಕುಮಾರ್ ಅವರ ಭಾವಚಿತ್ರಕ್ಕೆ ವೃದ್ದೆಯೊಬ್ಬರು, ಮುತ್ತಿಟ್ಟು ಕಣ್ಣೀರು ಹಾಕಿರುವ ವಿಡಿಯೋವೊಂದು ವೈರಲ್ ಆಗಿದೆ.
