Breaking News

ಬಸ್‌ ಮೇಲಿನ ಪುನೀತ್‌ ಫೋಟೋಕ್ಕೆ ಮುತ್ತಿಟ್ಟು ಕಣ್ಣೀರು ಸುರಿಸಿದ ವೃದ್ದೆ : ವಿಡಿಯೋ ಇಲ್ಲಿದೆ ನೋಡಿ

Spread the love

ನಟ ಪುನೀತ್‌ರಾಜ್‌ಕುಮಾರ್‌ ಅವರು ನಮ್ಮನ್ನು ಆಗಲಿ ಎರಡು ವಾರ ಕಳೆಯುತ್ತಿದ್ದ ಬಂದರು ಕೂಡ ಮರೆಯದ ನೋವನ್ನು ನಮ್ಮೆಲ್ಲರಿಗೂ ಕಾಡುತ್ತಿದೆ. ಈ ನಡುವೆ ಕೊಪ್ಪಳ ಜಿಲ್ಲೆಯ ಕುಕನೂರು ಬಸ್​ ನಿಲ್ದಾಣದಲ್ಲಿ ಬಸ್‌ವೊಂದರ ಮೇಲಿದ್ದ ಪುನೀತ್‌ ರಾಜ್‌ಕುಮಾರ್‌ ಅವರ ಭಾವಚಿತ್ರಕ್ಕೆ ವೃದ್ದೆಯೊಬ್ಬರು, ಮುತ್ತಿಟ್ಟು ಕಣ್ಣೀರು ಹಾಕಿರುವ ವಿಡಿಯೋವೊಂದು ವೈರಲ್‌ ಆಗಿದೆ.


Spread the love

About Laxminews 24x7

Check Also

ಕ್ಯಾನ್ಸರ್ ಪೀಡಿತನಿಂದ ವಿದ್ಯಾರ್ಥಿನಿ ಕೊಲೆ ಕೇಸ್​: ಪ್ರೀ ಪ್ಲ್ಯಾನ್ಡ್ ಮರ್ಡರ್ ರಹಸ್ಯ ಬಯಲು

Spread the loveಚಿತ್ರದುರ್ಗ, ಆಗಸ್ಟ್​ 21: ಕ್ಯಾನ್ಸರ್ ಮೂರನೇ ಹಂತದಲ್ಲಿರುವ ಚೇತನ್​​ನಿಂದಲೇ ವಿದ್ಯಾರ್ಥಿನಿ (student) ವರ್ಷಿತಾ(19) ಕೊಲೆ (kill) ಪ್ರಕರಣಕ್ಕೆ ಸಂಬಂಧಿಸಿದಂತೆ ಚಿತ್ರದುರ್ಗ ಡಿವೈಎಸ್​ಪಿ ಪಿ.ದಿನಕರ್, ಗ್ರಾಮಾಂತರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ