ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಬಗ್ಗೆ ನಿರ್ಣಯ ತೆಗೆದುಕೊಂಡ ವಿವಿಧ ಕನ್ನಡ ಸಂಘಟನೆಗಳು.
ಬೆಳಗಾವಿ ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ
ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆಗೆ ಈ ಬಾರಿ ಹೊಸ ಮುಖಕ್ಕೆ ಅವಕಾಶ
ಅವಕಾಶ ನೀಡಬೇಕೆಂದು ವಿವಿಧ ಕನ್ನಡ ಪರ ಸಂಘಟನೆಯ ಮುಖಂಡರ ನಿರ್ಣಯ
ಕನ್ನಡ ಸಾಹಿತ್ಯ ಭವನದಲ್ಲಿ ನಿರ್ಣಯ ತೆಗೆದುಕೊಂಡ ಮುಖಂಡರು
ಕಳೆದ ೫ ವರ್ಷದಿಂದ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ ಮಂಗಳಾ ಮೆಟಗುಡ್ಡ
ಮಂಗಳಾ ಅಂಗಡಿ ಅವರಿಗೂ ಈ ಬಾರಿ ಅವಕಾಶ ಕಲ್ಪಿಸಿಕೊಡಬೇಕು
ಕನ್ನಡ ಸಾಹಿತ್ಯ ಪರಿಷತ್ತಿಗೆ ಹೊಸ ಅಧ್ಯಕ್ಷರನ್ನು ನೇಮಿಸಬೇಕೆಂದು ನಿರ್ಣಯ