Breaking News

ಬೆಳಗಾವಿಯ ಜೈನ್ ಹೆರಿಟೇಜ್ ಶಾಲೆಯಲ್ಲಿ ಇಂದು ರಾಜ್ಯ ಪುರಸ್ಕಾರ ಹಾಗೂ ರಾಜ್ಯಪಾಲರ ಪ್ರಶಸ್ತಿ ಪ್ರಮಾಣ

Spread the love

ಬೆಳಗಾವಿಯ ಜೈನ್ ಹೆರಿಟೇಜ್ ಶಾಲೆಯಲ್ಲಿ ಇಂದು ರಾಜ್ಯ ಪುರಸ್ಕಾರ ಹಾಗೂ ರಾಜ್ಯಪಾಲರ ಪ್ರಶಸ್ತಿ ಪ್ರಮಾಣ ಪತ್ರಗಳ ವಿತರಣಾ ಸಮಾರಂಭ ನಡೆಯಿತು.

ರಾಜ್ಯ ಪುರಸ್ಕಾರ ಹಾಗೂ ರಾಜ್ಯಪಾಲರ ಪ್ರಶಸ್ತಿ ಪ್ರಮಾಣ ಪತ್ರ ವಿತರಣಾ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಬೆಳಗಾವಿ ಅಪರಾಧ ವಿಭಾಗದ ಡಿಸಿಪಿ ಪಿವಿ ಸ್ನೇಹಾ,ಎಸಿಪಿ ಶರಣಪ್ಪ, ಉಪಸ್ಥಿತರಿದ್ದರು.
ಬೆಳಗಾವಿ ನಗರದ ರೋವರ್ಸ ವಿಭಾಗದಿಂದ ಬೆಕೆ ಕಾಲೇಜಿನ ಲಗಮೇಶ ಖೋತ್, ಪವನ್ ಮುದ್ದಿ, ಸುದರ್ಶನ್ ಕುಸನಾಳ್ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ,


Spread the love

About Laxminews 24x7

Check Also

ಶಾಸಕ ಕೆ.ಸಿ.ವೀರೇಂದ್ರ ಮತ್ತೆ 6 ದಿನ ಇ.ಡಿ ಕಸ್ಟಡಿಗೆ

Spread the love ಬೆಂಗಳೂರು: ಚಿತ್ರದುರ್ಗದ ಕಾಂಗ್ರೆಸ್ ಶಾಸಕ ಕೆ.ಸಿ.ವೀರೇಂದ್ರ (ಪಪ್ಪಿ) ಅವರ ಐದು ದಿನಗಳ ಪೊಲೀಸ್ ಕಸ್ಟಡಿ ಅಂತ್ಯವಾದ ಹಿನ್ನೆಲೆಯಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ