Breaking News

ಕೂಲಿ ಕಾರ್ಮಿಕರಿದ್ದ ಕ್ರೂಸರ್ ವಾಹನ ಪಲ್ಟಿ, ಓರ್ವ ಮಹಿಳೆ ಸಾವು : ಮೂವರು ಗಂಭೀರ

Spread the love

ಮಾನ್ವಿ: ತಾಲ್ಲೂಕಿನ ಗಿಣವಾರ ಗ್ರಾಮದಿಂದ ಕಲ್ಲೂರು ಗ್ರಾಮದಲ್ಲಿನ ಹೊಲಕ್ಕೆ ಹತ್ತಿ ಬಿಡಿಸಲು ತೆರಳಿದ ಕೂಲಿ ಕಾರ್ಮಿಕರಿದ್ದ ಕ್ರೂಸರ್ ವಾಹನ ಮಾನ್ವಿ ರಾಯಚೂರು ರಸ್ತೆಯ ಬೊಮ್ಮನಾಳ್ ಕ್ರಾಸ್ ಬಳಿ ಪಲ್ಟಿ ಹೊಡೆದು 18 ಜನ ಗಾಯಗೊಂಡಿದ್ದು, ಒಬ್ಬ ಮಹಿಳೆ ಮೃತಪಟ್ಟಿದ್ದಾಳೆ.

 

ಗಿಣವಾರ ಗ್ರಾಮದ ನಿವಾಸಿ ಲಕ್ಷ್ಮಿದೇವಿ (45 ) ಮೃತಳು. 3 ಜನರಿಗೆ ಗಂಭೀರವಾದ ಗಾಯಗಳಾಗಿವೆ.

ಅಪಘಾತಕ್ಕೆ ಚಾಲಕನ ನಿರ್ಲಕ್ಷವೇ ಕಾರಣ ಎನ್ನಲಾಗುತ್ತಿದ್ದು, ಮಾನ್ವಿ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪಿ.ಐ.ಮಹದೇವಪ್ಪ ಪಂಚಮುಖಿ ತಿಳಿಸಿದ್ದಾರೆ.


Spread the love

About Laxminews 24x7

Check Also

ಅಸ್ಸಾಂ, ತಮಿಳುನಾಡು, ಕೇರಳಕ್ಕೆ ಏ.9 ರಂದು ಚುನಾವಣೆ – ಮೇ 4 ರಂದು ಫಲಿತಾಂಶ

Spread the loveನವದೆಹಲಿ: 4 ರಾಜ್ಯ  ಮತ್ತು 1 ಕೇಂದ್ರಾಡಳಿತ ಪ್ರದೇಶದ ಚುನಾವಣೆಗೆ ಮುಹೂರ್ತ ಫಿಕ್ಸ್‌ ಆಗಿದೆ. ಅಸ್ಸಾಂ, ತಮಿಳುನಾಡು,ಕೇರಳ, …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ