Breaking News

ಕೂಲಿ ಕಾರ್ಮಿಕರಿದ್ದ ಕ್ರೂಸರ್ ವಾಹನ ಪಲ್ಟಿ, ಓರ್ವ ಮಹಿಳೆ ಸಾವು : ಮೂವರು ಗಂಭೀರ

Spread the love

ಮಾನ್ವಿ: ತಾಲ್ಲೂಕಿನ ಗಿಣವಾರ ಗ್ರಾಮದಿಂದ ಕಲ್ಲೂರು ಗ್ರಾಮದಲ್ಲಿನ ಹೊಲಕ್ಕೆ ಹತ್ತಿ ಬಿಡಿಸಲು ತೆರಳಿದ ಕೂಲಿ ಕಾರ್ಮಿಕರಿದ್ದ ಕ್ರೂಸರ್ ವಾಹನ ಮಾನ್ವಿ ರಾಯಚೂರು ರಸ್ತೆಯ ಬೊಮ್ಮನಾಳ್ ಕ್ರಾಸ್ ಬಳಿ ಪಲ್ಟಿ ಹೊಡೆದು 18 ಜನ ಗಾಯಗೊಂಡಿದ್ದು, ಒಬ್ಬ ಮಹಿಳೆ ಮೃತಪಟ್ಟಿದ್ದಾಳೆ.

 

ಗಿಣವಾರ ಗ್ರಾಮದ ನಿವಾಸಿ ಲಕ್ಷ್ಮಿದೇವಿ (45 ) ಮೃತಳು. 3 ಜನರಿಗೆ ಗಂಭೀರವಾದ ಗಾಯಗಳಾಗಿವೆ.

ಅಪಘಾತಕ್ಕೆ ಚಾಲಕನ ನಿರ್ಲಕ್ಷವೇ ಕಾರಣ ಎನ್ನಲಾಗುತ್ತಿದ್ದು, ಮಾನ್ವಿ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪಿ.ಐ.ಮಹದೇವಪ್ಪ ಪಂಚಮುಖಿ ತಿಳಿಸಿದ್ದಾರೆ.


Spread the love

About Laxminews 24x7

Check Also

ಚಾಮುಂಡಿ ಬೆಟ್ಟಕ್ಕೆ ಎಲ್ಲಾ ಧರ್ಮದವರಿಗೂ ಪ್ರವೇಶವಿದೆ: ಡಿಸಿಎಂ

Spread the loveಬೆಂಗಳೂರು : ಚಾಮುಂಡಿ ಬೆಟ್ಟಕ್ಕೆ ಎಲ್ಲ ಧರ್ಮದವರಿಗೂ ಪ್ರವೇಶವಿದೆ. ಎಲ್ಲಾ ಸಮಾಜದವರು ಚಾಮುಂಡಿ ಬೆಟ್ಟಕ್ಕೆ ಹೋಗುತ್ತಾರೆ, ದೇವರ ಬಳಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ