Breaking News

ಅಕ್ರಮವಾಗಿ ಪಡಿತರ ಸಾಗಿಸುತ್ತಿದ್ದ ಲಾರಿಗಳನ್ನ ವಶಕ್ಕೆ ಪಡೆದ ಪೊಲೀಸರು..

Spread the love

ಅಕ್ರಮವಾಗಿ ಅಕ್ಕಿ ಚೀಲಗಳನ್ನು ಹೊತ್ತು ಗುರುಮಠಕಲ್ ಕಡೆಯಿಂದ ಗುಜರಾತಿನ ಅಹಮದಾಬಾದ್ ಕಡೆಗೆ ಲಾರಿಗಳು ತೆರಳುತ್ತಿದ್ದವು. ಈ ಕುರಿತಂತೆ ಖಚಿತ ಮಾಹಿತಿ ಪಡೆದ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಈ ವೇಳೆ ಮೂರು ಲಾರಿಗಳಿಂದ ಒಟ್ಟು 21.62 ಲಕ್ಷ ರೂ. ಮೌಲ್ಯದ ( 50 ಕೆಜಿ ತೂಕದ) 1,962 ಅಕ್ಕಿ ಚೀಲಗಳನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ಈ ಸಂಬಂಧ ಭೀಮರಾಯನಗುಡಿಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ. ಅಧಿಕಾರಿಗಳ ಕಾರ್ಯಕ್ಕೆ ಎಸ್ಪಿ ಡಾ. ಸಿಬಿ ವೇದಮೂರ್ತಿ, ಸುರಪುರ್ ವಿಭಾಗದ ಡಿವೈಎಸ್ಪಿ ಡಾ.ದೇವರಾಜ್ ಅಭಿನಂದಿಸಿದ್ದಾರೆ.


Spread the love

About Laxminews 24x7

Check Also

ಬೆಣ್ಣೆನಗರಿಗೆ ಬರಲಿದೆ ಐಟಿ ಪಾರ್ಕ್

Spread the loveದಾವಣಗೆರೆ: ಬೆಣ್ಣೆನಗರಿ ದಾವಣಗೆರೆ ಮಧ್ಯ ಕರ್ನಾಟಕದ ಕೇಂದ್ರ ಬಿಂದು. ಪ್ರಗತಿಯತ್ತ ಸಾಗುತ್ತಿರುವ ದಾವಣಗೆರೆಯಲ್ಲಿ ಐಟಿಬಿಟಿ ಕಂಪನಿಗಳು ಕರೆತರಲು ಇಲ್ಲಿಲ್ಲದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ