Breaking News

ಕೃಷ್ಣಾ ನದಿಯಲ್ಲಿ ತೆಪ್ಪ ಮುಳುಗಿ6 ವರ್ಷದ ಬಾಲಕಿ ರೋಜಾಳಿಗಾಗಿ ಶೋಧ ಕಾರ್ಯ

Spread the love

ರಾಯಚೂರು: ಕೃಷ್ಣಾ ನದಿಯಲ್ಲಿ ತೆಪ್ಪ ಮುಳುಗಿ ನಾಪತ್ತೆಯಾಗಿದ್ದ ನಾಲ್ವರ ಪೈಕಿ ಮೂವರು ಮಹಿಳೆಯರ ಶವ ಪತ್ತೆಯಾಗಿದ್ದು, 6 ವರ್ಷದ ಬಾಲಕಿ ರೋಜಾಳಿಗಾಗಿ ಶೋಧ ಕಾರ್ಯ ಮುಂದುವರೆದಿದೆ.

ಆ.17 ದಿನಸಿ ತರಲು ರಾಯಚೂರು ಜಿಲ್ಲೆಯ  ಕುರ್ವಕುಲಾ ಗ್ರಾಮದಿಂದ ತೆಲಂಗಾಣದ ಪಂಚದೇವಪಾಡಕ್ಕೆ ಹೋಗಿದ್ದ ನಾಲ್ವರು ಮರಳಿ  ಬರುವಾಗ ತೆಪ್ಪ ಮುಗುಚಿ ನೀರು ಪಾಲಾಗಿದ್ದರು. ನಿನ್ನೆ ಇಬ್ಬರ ಮಹಿಳೆಯರ ಶವ ಪತ್ತೆಯಾಗಿದ್ದು, ಇಂದು ಬೆಳಗ್ಗೆ ಮತ್ತೊಬ್ಬ ಮಹಿಳೆ ಮೃತದೇಹ ತೊರೆತಿದೆ.  ಜುರುಲಾ ಜಲಾಶಯದ ಬಳಿ ಮೂವರ ಶವ ಪತ್ತೆಯಾಗಿವೆ. ಇನ್ನು 6 ವರ್ಷದ ಬಾಲಕಿ ರೋಜಾಳ ಮೃತದೇಹಕ್ಕಾಗಿ  ಎನ್ ಡಿಆರ್ ಎಫ್ ತಂಡ ಶೋಧ ಕಾರ್ಯ ಮುಂದುವರೆಸಿದೆ.

ಎನ್ ಡಿಆರ್ ಎಫ್ ಹಾಗೂ ಅಗ್ನಿ ಶಾಮಕ ತಂಡ ಶೋಧ ಕಾರ್ಯದಲ್ಲಿ ತೊಡಗಿದೆ.ಯ


Spread the love

About Laxminews 24x7

Check Also

ಮಂತ್ರಾಲಯದಲ್ಲಿ ರಾಘವೇಂದ್ರ ರಾಜಕುಮಾರ್‌ಗೆ ಫ್ಲೋರಿಡಾ ವಿವಿ ಗೌರವ ಡಾಕ್ಟರೇಟ್ ಪ್ರದಾನ – ಶ್ರೀಗಳಿಂದ ಸನ್ಮಾನ

Spread the loveರಾಯಚೂರು: ಮಂತ್ರಾಲಯದಲ್ಲಿ ರಾಯರ ಗುರುವೈಭವೋತ್ಸವ ಸಂಭ್ರಮ ಮನೆಮಾಡಿದ್ದು, ಮಠದ ಕಾರ್ಯಕ್ರಮದಲ್ಲಿ ಅಮೆರಿಕದ ಫ್ಲೋರಿಡಾ ವಿವಿಯ ಗೌರವ ಡಾಕ್ಟರೇಟ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ