Breaking News

ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿ, 6 ಮಂದಿಗೆ ಗಾಯ

Spread the love

ಚಾಮರಾಜನಗರ: ಟಿಪ್ಪರ್ ಹಾಗೂ ಬಸ್ ಮುಖಾಮುಖಿ ಡಿಕ್ಕಿಯಾಗಿ 6 ಮಂದಿ ಗಾಯಗೊಂಡಿರುವ ಘಟನೆ ಮೈಸೂರು-ಊಟಿ ರಾಷ್ಟ್ರೀಯ ಹೆದ್ದಾರಿ ಹಾದು ಹೋಗುವ ಗುಂಡ್ಲುಪೇಟೆಯ ಎಪಿಎಂಸಿ ಸಮೀಪ ನಡೆದಿದೆ.ಬಸ್​ನಲ್ಲಿ ಪ್ರಯಾಣಿಸುತ್ತಿದ್ದ ಚಾಲಕ ಸೇರಿದಂತೆ 6 ಮಂದಿ ಗಾಯಗೊಂಡಿದ್ದು, ವಾಹನಗಳ ಮುಂಭಾಗ ಸಂಪೂರ್ಣ ಜಖಂಗೊಂಡಿದೆ. ಬಸ್​​ ಚಾಲಕನ ಸಮಯ ಪ್ರಜ್ಞೆಯಿಂದ ಸಂಭಾವ್ಯ ಅನಾಹುತ ತಪ್ಪಿದೆ. ಟಿಪ್ಪರ್ ಚಾಲಕನ ಅಜಾಗರೂಕ ಚಾಲನೆಯೇ ಈ ಅವಘಡಕ್ಕೆ ಕಾರಣ ಎನ್ನಲಾಗಿದೆ.

ಬಸ್​ನಲ್ಲಿ ಪ್ರಯಾಣಿಸುತ್ತಿದ್ದ ಚಾಲಕ ಸೇರಿದಂತೆ 6 ಮಂದಿ ಗಾಯಗೊಂಡಿದ್ದು, ವಾಹನಗಳ ಮುಂಭಾಗ ಸಂಪೂರ್ಣ ಜಖಂಗೊಂಡಿದೆ. ಬಸ್​​ ಚಾಲಕನ ಸಮಯ ಪ್ರಜ್ಞೆಯಿಂದ ಸಂಭಾವ್ಯ ಅನಾಹುತ ತಪ್ಪಿದೆ. ಟಿಪ್ಪರ್ ಚಾಲಕನ ಅಜಾಗರೂಕ ಚಾಲನೆಯೇ ಈ ಅವಘಡಕ್ಕೆ ಕಾರಣ ಎನ್ನಲಾಗಿದೆ.

 


Spread the love

About Laxminews 24x7

Check Also

ನಾಲ್ಕು ರಾಜ್ಯಗಳ ಉಪಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ

Spread the loveಭಾರತೀಯ ಜನತಾ ಪಾರ್ಟಿ (ಬಿಜೆಪಿ) ಗೋವಾ ಸೇರಿದಂತೆ ನಾಲ್ಕು ರಾಜ್ಯಗಳ ಐದು ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಗಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ