Breaking News

ಕಳೆದವಾರ ಎಸಿಬಿ ದಾಳಿಗೆ ಒಳಗಾಗಿದ್ದ ಸಕಾಲ ಸೇವೆ ಆಡಳಿತಾಧಿಕಾರಿ ಎಲ್.ಸಿ ನಾಗರಾಜು ಪತ್ನಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

Spread the love

ಬೆಂಗಳೂರು: ಕಳೆದವಾರ ಎಸಿಬಿ ದಾಳಿಗೆ ಒಳಗಾಗಿದ್ದ ಸಕಾಲ ಸೇವೆ ಆಡಳಿತಾಧಿಕಾರಿ ಎಲ್.ಸಿ ನಾಗರಾಜು ಪತ್ನಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

ತೀವ್ರ ಹೃದಯಾಘಾತಕ್ಕೀಡಾಗಿದ್ದ ನಾಗರಾಜು ಪತ್ನಿ ಅವರನ್ನು ಬೆಂಗಳೂರಿನ ಯಶವಂತಪುರದ ಕೊಲಬಿಯಾ ಏಷ್ಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ನವೆಂಬರ್ 24ರಂದು ನಾಗರಾಜು ಮನೆ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದರು. ಈ ವೇಳೆ ಅಪಾರಪ್ರಮಾಣದ ಚಿನ್ನಾಭರಣ, 43,00,000 ಲಕ್ಷ ನಗದು ಪತ್ತೆಯಾಗಿತ್ತು. ನೆಲಮಂಗಲದಲ್ಲಿ ಕೈಗಾರಿಕಾ ಕಟ್ಟಡ, 2 ಮನೆ, 11 ಎಕರೆ ಜಮೀನು, ವಿವಿಧ ಕಂಪನಿಯ ಮೂರು ಐಷಾರಾಮಿ ಕಾರುಗಳು ಪತ್ತೆಯಾಗಿದ್ದವು.


Spread the love

About Laxminews 24x7

Check Also

ನೀಟ್ ರದ್ಧತಿಗೆ ಮನನೊಂದು ಸರಣಿ ಆತ್ಮಹತ್ಯೆ – ನಾಲ್ವರು ಆಕಾಂಕ್ಷಿಗಳು ಸೂಸೈಡ್

Spread the loveನವದೆಹಲಿ: ಮೇ 3ರಂದು ನಡೆದಿದ್ದ ನೀಟ್ ಪರೀಕ್ಷೆ ರದ್ದುಗೊಂಡ ಹಿನ್ನೆಲೆ ಆಘಾತಕ್ಕೊಳಗಾಗಿ ನಾಲ್ವರು ನೀಟ್ ಆಕಾಂಕ್ಷಿಗಳು ಆತ್ಮಹತ್ಯೆಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ