Breaking News

ಮಹಾಂತೇಶ ಕವಟಗಿಮಠ ಪರ ಮತ ಯಾಚನೆ ಮಾಡಲಿದ್ದಾರೆ C.M.

Spread the love

ಬೆಳಗಾವಿ – ಡಿಸೆಂಬರ್ 10ರಂದು ನಡೆಯಲಿರುವ ವಿಧಾನ ಪರಿಷತ್ ಚುನಾವಣೆ ಪ್ರಚಾರಕ್ಕೆ  ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಗಮಿಸಲಿದ್ದಾರೆ.

ಮಂಗಳವಾರ ಬೆಳಗಾವಿಗೆ ಆಗಮಿಸಲಿರುವ ಅವರು ಬಿಜೆಪಿ ಅಭ್ಯರ್ಥಿ ಮಹಾಂತೇಶ ಕವಟಗಿಮಠ ಪರ ಮತ ಯಾಚನೆ ಮಾಡಲಿದ್ದಾರೆ.

ಅಂದು ಮುಂಜಾನೆ 8.45ಕ್ಕೆ ವಿಮಾನದ ಮೂಲಕ ಆಗಮಿಸಲಿರುವ ಬೊಮ್ಮಾಯಿ, 9 ಗಂಟೆಗೆ ಪತ್ರಿಕಾಗೋಷ್ಠಿ ನಡೆಸಲಿದ್ದಾರೆ. ನಂತರ ನಗರದ ಖಾಸಗಿ ಹೊಟೆಲ್ ನಲ್ಲಿ ಪಂಚಾಯಿತಿ ಸದಸ್ಯರು ಹಾಗೂ ಪಕ್ಷದ ಕಾರ್ಯಕರ್ತರ ಸಭೆ ನಡೆಸಲಿದ್ದಾರೆ.

ಚುನಾವಣೆಗೆ ಕೇವಲ 4 ದಿನಗಳಿದ್ದು, ಪ್ರಚಾರಕ್ಕೆ ಘಟಾನುಘಟಿಗಳು ಎಂಟ್ರಿ ಕೊಡುತ್ತಿದ್ದಾರೆ. ಕಾಂಗ್ರೆಸ್ ಪರ ಇಂದು ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ ಆಗಮಿಸಿದ್ದಾರೆ.


Spread the love

About Laxminews 24x7

Check Also

ಮೃತ ಸರ್ಕಾರಿ ವೈದ್ಯಾಧಿಕಾರಿ ಕೊಠಡಿಯಲ್ಲಿ ಮಾಟಮಂತ್ರ: ಸಾವಿನ ಸುತ್ತ ಅನುಮಾನದ ಹುತ್ತ

Spread the loveಕೋಲಾರ, ಜುಲೈ 07: ಜಿಲ್ಲೆ ಮಾಲೂರು ತಾಲ್ಲೂಕಿನ ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ವಸಂತ್ ಕುಮಾರ್ ಅವರು ತಮ್ಮ ಉತ್ತಮ ಸೇವೆಯಿಂದಲೇ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ