Breaking News

ಬೆಳಗಾವಿಯಲ್ಲಿ ಅಂಬೇಡ್ಕರ್‍ರವರ 65ನೇ ಮಹಾಪರಿನಿರ್ವಾಣ ದಿನದ ಪ್ರಯುಕ್ತ ಮೌಢ್ಯ ವಿರೋಧಿ ದಿನಾಚರಣೆ

Spread the love

ಮಾನವ ಬಂಧುತ್ವ ವೇದಿಕೆ ಬೆಳಗಾವಿಯ ವತಿಯಿಂದ ಡಾ. ಬಾಬಾಸಾಹೇಬ್ ಭೀಮರಾವ್ ಅಂಬೇಡ್ಕರ್‍ರ 65ನೇ ಮಹಾಪರಿನಿರ್ವಾಣ ದಿನವನ್ನು ಆಚರಣಾ ಮಾಡಲಾಯಿತು.

ಬೆಳಗಾವಿಯ ಸದಾಶಿವ ನಗರದ ಬೌದ್ಧವಿಹಾರದಲ್ಲಿ ಮಾನವ ಬಂಧುತ್ವ ವೇದಿಕೆ ವತಿಯಿಂದ ಸಂವಿಧಾನ ಶಿಲ್ಪಿ ಬಾಬಾಸಾಹೇಬ್ ಅಂಬೇಡ್ಕರ್‍ರವರ 65ನೇ ಮಹಾಪರಿನಿರ್ವಾಣ ದಿನದ ಪ್ರಯುಕ್ತ ಮೌಢ್ಯ ವಿರೋದಿ,ü ಪರಿವರ್ತನಾ ದಿನ ಆಚರಿಸಲಾಯಿತು.
ಈ ವೇಳೆ ಮಾತನಾಡಿದ ರವೀಂದ್ರ ನಾಯ್ಕರ್, ಸಮಾಜಿಕ, ಧಾರ್ಮಿಕ, ಮೂಢನಂಬಿಕೆಗಳ ಆಚರಣೆ ಮತ್ತು ಪರಿಣಾಮಗಳ ಕುರಿತು ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ಮಾನವ ಬಂಧುತ್ವ ವೇದಿಕೆಯ ಸದಸ್ಯರು ಹಾಗೂ ಇನ್ನಿತತರು ಉಪಸ್ಥಿತರಿದ್ದರು.


Spread the love

About Laxminews 24x7

Check Also

ಕ್ಯಾನ್ಸರ್ ಪೀಡಿತನಿಂದ ವಿದ್ಯಾರ್ಥಿನಿ ಕೊಲೆ ಕೇಸ್​: ಪ್ರೀ ಪ್ಲ್ಯಾನ್ಡ್ ಮರ್ಡರ್ ರಹಸ್ಯ ಬಯಲು

Spread the loveಚಿತ್ರದುರ್ಗ, ಆಗಸ್ಟ್​ 21: ಕ್ಯಾನ್ಸರ್ ಮೂರನೇ ಹಂತದಲ್ಲಿರುವ ಚೇತನ್​​ನಿಂದಲೇ ವಿದ್ಯಾರ್ಥಿನಿ (student) ವರ್ಷಿತಾ(19) ಕೊಲೆ (kill) ಪ್ರಕರಣಕ್ಕೆ ಸಂಬಂಧಿಸಿದಂತೆ ಚಿತ್ರದುರ್ಗ ಡಿವೈಎಸ್​ಪಿ ಪಿ.ದಿನಕರ್, ಗ್ರಾಮಾಂತರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ