Breaking News

ನಡೆಯಲಿರುವ ಮತದಾನ ವೇಳೆ ಹೆಚ್ಚು ಮತಬಿಜೆಪಿಗೆ: ಮಹಾಂತೇಶ ಕವಟಗಿಮಠ

Spread the love

ಡಿಸೆಂಬರ್ 10ನೇ ತಾರೀಖು ಪ್ರೀಲಿಮನರಿ ಮ್ಯಾಚ್ ಇದೆ. 14ರಂದು ಅಂತಿಮ ಮ್ಯಾಚ್ ಇದೆ. ಯಾರು ಯಾರಿಗೂ ಪ್ರತಿಸ್ಪರ್ಧೆ ಅಲ್ಲ. ಒಂದು ಸ್ಥಾನಕ್ಕಾಗಿ ನಾನು ಸ್ಪರ್ಧೆ ಮಾಡಿದ್ದೇನೆ. ಬಿಜೆಪಿ ಗೆಲ್ಲುತ್ತದೆ ಎಂಬ ವಿಶ್ವಾಸ ನನಗಿದೆ. ನಮ್ಮ ಜಿಲ್ಲೆಯ ಎಲ್ಲ ನಾಯಕರು ಸೇರಿ ಇಡೀ ಪಕ್ಷ ನನ್ನ ಜೊತೆಗಿದೆ ಎಂದು ಬಿಜೆಪಿ ಅಭ್ಯರ್ಥಿ ಮಹಾಂತೇಶ ಕವಟಗಿಮಠ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಬೆಳಗಾವಿಯಲ್ಲಿ ಸಿಎಂ ಬೊಮ್ಮಾಯಿ ನೇತೃತ್ವದ ಸಭೆ ಬಳಿಕ ಮಾಧ್ಯಮಗಳ ಜೊತೆಗೆ ಮಾತನಾಡಿದ ಮಹಾಂತೇಶ ಕವಟಗಿಮಠ ಅವರು ಸಿಎಂ ಬೊಮ್ಮಾಯಿ ಅವರು ನಮ್ಮ ಜಿಲ್ಲೆಯ ಎಲ್ಲ ನಾಯಕರು, ಶಾಸಕರು, ಸಚಿವರು, ಪಕ್ಷದ ಪ್ರಮುಖರ ಜೊತೆಗೆ ಒಂದು ಸಭೆ ಮಾಡಿದ್ದಾರೆ. ಒಟ್ಟಾರೆ ಬಿಜೆಪಿ ಅಭ್ಯರ್ಥಿಯಾಗಿರುವ ನನ್ನನ್ನು ಗೆಲ್ಲಿಸಬೇಕು ಎಂಬ ಬಗ್ಗೆ ಚರ್ಚೆಯಾಗಿದೆ. ನಾಳೆ ನಡೆಯಲಿರುವ ಮತದಾನ ವೇಳೆ ಹೆಚ್ಚು ಮತಗಳನ್ನು ಬಿಜೆಪಿಗೆ ಹಾಕಿಸಲು ನಿರ್ಧರಿಸಲಾಗಿದೆ. 


Spread the love

About Laxminews 24x7

Check Also

ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಭೀಕರ ಕೊಲೆ; ಅರ್ಧ ಗಂಟೆಯಲ್ಲೇ ಆರೋಪಿಗಳ ಬಂಧನ

Spread the loveಹುಬ್ಬಳ್ಳಿ: ಯುವಕನೋರ್ವನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಕಲಘಟಗಿ ತಾಲೂಕಿನ ಹುಣಸಿಕಟ್ಟಿ ಗ್ರಾಮದಲ್ಲಿ ನಡೆದಿದೆ‌. ವಿಠ್ಠಲ ಕರಾಡೆ(29) …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ