Breaking News

ಬಿಪಿನ್ ರಾವತ್ ಸಾವನ್ನ ಸಂಭ್ರಮಿಸಿದವರ ವಿರುದ್ಧ ಕಠಿಣ ಕ್ರಮ : ಸಿಎಂ ಬೊಮ್ಮಾಯಿ

Spread the love

ಹಾವೇರಿ : ತಮಿಳುನಾಡಿನ ಕೂನೂರಿನಲ್ಲಿ ಹೆಲಿಕಾಪ್ಟರ್ ಪತನವಾಗಿ ಸಾವನ್ನಪ್ಪಿದ ಸಿಡಿಎಸ್ ಬಿಪಿನ್ ರಾವತ್ ಸಾವನ್ನ ಸಂಭ್ರಮಿಸಿದವರ ಮೇಲೆ ಕಠಿಣ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ,ಅವರ ಸಾವನ್ನ ಸಂಭ್ರಮಿಸಿ ಸಾಮಾಜಿಕ ಜಾಲತಾಣಗಳಲ್ಲಿ ಫೋಸ್ಟ್ ಗಳನ್ನ ಹಾಕಿರೋದು ತೀರಾ ಖಂಡನೀಯ.

ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ವಿಧಾನ ಪರಿಷತ್ ಚುನಾವಣೆ ಅಂಗವಾಗಿ ಹಾವೇರಿ ಜಿಲ್ಲೆ ಶಿಗ್ಗಾಂವಿ ಪಟ್ಟಣದ ತಾಲೂಕು ಪಂಚಾಯ್ತಿ ಕಚೇರಿಯಲ್ಲಿ ಮತ ಚಲಾಯಿಸಿದ ಬಳಿಕ ಬಳಿಕ ಮಾತನಾಡಿದ ಅವರು, ಇಡೀ ದೇಶವೇ ಬಿಪಿನ್ ರಾವತ್ ಸಾವಿಗೆ ಕಂಬನಿ‌ ಮಿಡಿಯುತಿದೆ. ಅದರೆ ಕೆಲವರು ಅಂತಹವರ ವಿರುದ್ಧ ಕ್ರಮ ಕೈಗೊಳ್ಳಲು ಸೂಚನೆ ನೀಡಿದ್ದೇನೆ ಎಂದು ಹೇಳಿದರು.


Spread the love

About Laxminews 24x7

Check Also

ನಿಧಿಯಾಸೆಗೆ ದೇವರ ಕಲ್ಲನ್ನು ಕೆಡವಿದ್ದ ಕಳ್ಳರನ್ನು ಬಂಧಿಸಿದ ಪೊಲೀಸರು: ಮೂಕಪ್ಪಸ್ವಾಮಿ ಪವಾಡ ಎಂದ ಗ್ರಾಮಸ್ಥರು

Spread the loveಹಾವೇರಿ: 4 ತಿಂಗಳ ಹಿಂದೆ ನಿಧಿ ಆಸೆಗಾಗಿ ಕೋಣಕಲ್ಲು ಭರಮಪ್ಪ ದೇವರ ಕಲ್ಲನ್ನು ಕೆಡವಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ