Breaking News

ಹಾವು ಕಚ್ಚಿ ಸ್ವಾಮೀಜಿ ಸಾವು

Spread the love

ಚಾಮರಾಜನಗರ – ಇಲ್ಲಿಯ ಗೋಪಾಲಪುರದ ಕೋಲೇಶ್ವರ ಮಠದ ಗುರುಮಲ್ಲ ಸ್ವಾಮೀಜಿ ನಿಧನರಾಗಿದ್ದಾರೆ.

ಅವರಿಗೆ 44 ವರ್ಷ ವಯಸ್ಸಾಗಿತ್ತು.

ಶನಿವಾರ ಕಾರ್ಮಿಕರ ಕೆಲಸದ ಮೆಲುಸ್ತುವಾರಿ ನೋಡಲು ಹೋದ ಸಂದರ್ಭದಲ್ಲಿ ಸ್ವಾಮೀಜಿಗೆ ಹಾವು ಕಚ್ಚಿತ್ತು. ತಕ್ಷಣ ಗುಂಡ್ಲುಪೇಟೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ಚಾಮರಾಜ ನಗರಕ್ಕೆ ಕಳಿಸಲಾಗಿತ್ತು.

ಆದರೆ ಚಿಕಿತ್ಸೆ ಫಲಿಸದೆ ಸಾವಿಗೀಡಾದರು. ಭಾನುವಾರ ಅವರ ಅಂತ್ಯಕ್ರಿಯೆ ನಡೆಯಲಿದೆ.


Spread the love

About Laxminews 24x7

Check Also

ಕನ್ಹೇರಿ ಶ್ರೀ ನಿರ್ಬಂಧ ವಿಚಾರ ವಿಜಯಪುರ ಜಿಲ್ಲಾಡಳಿತದ ನಿರ್ಧಾರ ಎತ್ತಿ ಹಿಡಿದ ಸುಪ್ರೀಂ

Spread the love ಕನ್ಹೇರಿ ಶ್ರೀ ನಿರ್ಬಂಧ ವಿಚಾರ ವಿಜಯಪುರ ಜಿಲ್ಲಾಡಳಿತದ ನಿರ್ಧಾರ ಎತ್ತಿ ಹಿಡಿದ ಸುಪ್ರೀಂ ವಿಜಯಪುರ ಜಿಲ್ಲೆಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ