Breaking News

ಅಧಿವೇಶನದಲ್ಲಿ ಮತಾಂತರ ನಿಷೇಧ ಕಾಯ್ದೆ  ಜಾರಿಯಾಗದಿದ್ದರೆ ಹೋರಾಟ : ಪ್ರಮೋದ್ ​​​​ ಮುತಾಲಿಕ್

Spread the love

ಮಂಗಳೂರು : ಅಧಿವೇಶನದಲ್ಲಿ ಮತಾಂತರ ನಿಷೇಧ ಕಾಯ್ದೆ ಜಾರಿ ಆಗಲಿ ಕಾಯ್ದೆ ಜಾರಿಯಾಗದಿದ್ದರೆ ಹೋರಾಟ ಮಾಡುತ್ತೇವೆ ಎಂದು ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ​​​​ ಮುತಾಲಿಕ್ ಹೇಳಿದ್ದಾರೆ.

 

ಮಂಗಳೂರಿನಲ್ಲಿ ಬಾಗಲಕೋಟೆ ಮೂಲದ ನಾಲ್ವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಮೃತ ಕುಟುಂಬದ ಮನೆಗೆ ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ ಮುತಾಲಿಕ್ ಭೇಟಿ ನೀಡಿ ಸಾಂತ್ವನ ಹೇಳಿದ್ದಾರೆ.

ನಂತರ ಸುದ್ದಿಗಾರರ ಜೊತೆ ಮಾತನಾಡಿದ ಅವರು ಅಧಿವೇಶನದಲ್ಲಿ ಮತಾಂತರ ನಿಷೇಧ ಕಾಯ್ದೆ ಜಾರಿ ಆಗಲಿ. ಕಾಯ್ದೆ ಜಾರಿಯಾಗದಿದ್ದರೆ ಹೋರಾಟ ಮಾಡುತ್ತೇವೆ, ರಾಜ್ಯದಲ್ಲಿ ಬಿಜೆಪಿ ಸರ್ಕಾರ ಇದ್ದರೂ ಹಿಂದೂ ಕಾರ್ಯಕರ್ತರ ಮೇಲೆ ಹಲ್ಲೆಗಳು ತಪ್ಪುತ್ತಿಲ್ಲ. ಮತಾಂತರ, ಗೋಹತ್ಯೆ ವಿರುದ್ಧ ಸೂಕ್ತ ಕ್ರಮವಾಗಲೇಬೇಕು. ಅಧಿವೇಶನದಲ್ಲಿ ಮತಾಂತರ ನಿಷೇಧ ಕಾಯ್ದೆ ಜಾರಿ ಆಗಲಿ . ಕಾಯ್ದೆ ಜಾರಿಯಾಗದಿದ್ದರೆ ಹೋರಾಟ ಮಾಡುತ್ತೇವೆ 


Spread the love

About Laxminews 24x7

Check Also

ಮೃತ ಸರ್ಕಾರಿ ವೈದ್ಯಾಧಿಕಾರಿ ಕೊಠಡಿಯಲ್ಲಿ ಮಾಟಮಂತ್ರ: ಸಾವಿನ ಸುತ್ತ ಅನುಮಾನದ ಹುತ್ತ

Spread the loveಕೋಲಾರ, ಜುಲೈ 07: ಜಿಲ್ಲೆ ಮಾಲೂರು ತಾಲ್ಲೂಕಿನ ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ವಸಂತ್ ಕುಮಾರ್ ಅವರು ತಮ್ಮ ಉತ್ತಮ ಸೇವೆಯಿಂದಲೇ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ