Breaking News

ಯಮಕನಮರಡಿ ಸಿಂಗ್ಮತಕ್ಷೇತ್ರದಲ್ಲಿ ಬರುವ ಹೊಸ ವಂಟಮುರಿ ಗ್ರಾಮಕ್ಕೆ ಸತೀಶ್ ಜಾರಕಿಹೊಳಿ ಫೌಂಡೇಶನ್ ವತಿಯಿಂದ ಐವತ್ತು ಕುರ್ಚಿ ಶ್ರೀಕಮಲಾ ದೇವಿ ದೇವಸ್ಥಾನಕ್ಕೆ ವಿತರಣೆ

Spread the love

ಕಲ್ಯಾಣ ಕರ್ನಾಟಕ ಕನಸುಗಾರ ಸತೀಶ್ ಅಣ್ಣಾ ಜಾರಕಿಹೊಳಿ ಅವರ ಯಮಕನಮರಡಿ ಸಿಂಗ್ಮತಕ್ಷೇತ್ರದಲ್ಲಿ ಬರುವ ಹೊಸ ವಂಟಮುರಿ ಗ್ರಾಮಕ್ಕೆ ಸತೀಶ್ ಜಾರಕಿಹೊಳಿ ಫೌಂಡೇಶನ್ ವತಿಯಿಂದ ಐವತ್ತು ಕುರ್ಚಿ ಶ್ರೀಕಮಲಾ ದೇವಿ ದೇವಸ್ಥಾನಕ್ಕೆ ವಿತರಣೆ ಮಾಡಿದ್ದರು

ಈ ಸಂದರ್ಭದಲ್ಲಿ ಆಪ್ತ ಸಹಾಯಕ ಸುರೇಶ್ ನಾಯಿಕ ಗ್ರಾಮ ಪಂಚಾಯಿತಿ ಸದಸ್ಯರು ಊರಿನ ಹಿರಿಯರು ಗ್ರಾಮಸ್ಥರು ಉಪಸ್ಥಿತಿಇದ್ದರು


Spread the love

About Laxminews 24x7

Check Also

ಬೆಂಗಳೂರಿನಲ್ಲಿ ರಾತ್ರಿಯಿಡೀ ಮಳೆಯ ಅಬ್ಬರ

Spread the love ಬೆಂಗಳೂರು: ನಗರದಲ್ಲಿ ತಡರಾತ್ರಿ ನಿರಂತರವಾಗಿ ಸುರಿದ ಮಳೆ ಹಲವೆಡೆ ಅವಾಂತರಗಳನ್ನು ಸೃಷ್ಟಿಸಿದೆ. ಶುಕ್ರವಾರ ರಾತ್ರಿ 9 ಗಂಟೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ