Breaking News

ಮಹಾರಾಷ್ಟ್ರದಲ್ಲಿ ಮತ್ತೆ ಕನ್ನಡ ಧ್ವಜವನ್ನು ಸುಟ್ಟು ಮರಾಠಾ ಪುಂಡರು ಉದ್ಧಟತನ

Spread the love

ಮಹಾರಾಷ್ಟ್ರದಲ್ಲಿ ಮತ್ತೆ ಕನ್ನಡ ಧ್ವಜವನ್ನು ಸುಟ್ಟು ಮರಾಠಾ ಪುಂಡರು ಉದ್ಧಟತನ ಮೆರೆದಿದ್ದಾರೆ. ಕನ್ನಡ ಬಾವುಟದ ಮೇಲೆ ನಾಯಿ ಕೂರಿಸಿ, ಚಪ್ಪಲಿ ಇಟ್ಟು ವಿಕೃತಿ ಪ್ರದರ್ಶನ ಮಾಡಿದ್ದಾರೆ.

ಹೌದು ಮಹಾರಾಷ್ಟ್ರದ ಕೊಲ್ಹಾಪುರದಲ್ಲಿ ಮರಾಠಾ ಪುಂಡರ ಉದ್ಧಟತನ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಶಿವಸೇನೆ ಪುಂಡರಿಗೆ ಕಾಂಗ್ರೆಸ್ ಕಾರ್ಯಕರ್ತರು ಕೂಡ ಸಾಥ್ ನೀಡಿದ್ದಾರೆ. ಕನ್ನಡ ಧ್ವಜದ ಮೇಲೆ ನಾಯಿ ಕೂರಿಸಿ, ಚಪ್ಪಲಿ ಇಟ್ಟು ಇಟ್ಟು ಬಳಿಕ, ಧ್ವಜವನ್ನು ಸುಟ್ಟು ಹಾಕುವ ಮೂಲಕ ಕನ್ನಡಿಗರು ಮತ್ತಷ್ಟು ಕೆರಳುವಂತೆ ಮಾಡಿದ್ದಾರೆ.


Spread the love

About Laxminews 24x7

Check Also

ಕರ್ನಾಟಕ ಹವಾಮಾನ ವರದಿ: ರಾಜ್ಯದ ಹಲವೆಡೆ ಇಂದು ಗುಡುಗು ಸಹಿತ ಲಘು ಮಳೆಯ ಸೂಚನೆ

Spread the loveಬೆಂಗಳೂರು: ರಾಜ್ಯದಲ್ಲಿ ಹಲವು ದಿನಗಳಿಂದ ಶುಷ್ಕ ವಾತಾವರಣವೇ ಆವರಿಸಿದ್ದು, ಇನ್ನು ಕೆಲ ದಿನಗಳಲ್ಲಿ ಬೆಂಗಳೂರು ಬಿಸಿಲಿನ ಬೇಗೆಯಿಂದ ತತ್ತರಿಸಲಿದೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ