Breaking News

ಅವಧಿ ಮೀರಿದ 7 ಲಕ್ಷರೂ . ಮೌಲ್ಯದ ಮದ್ಯ ನಾಶ

Spread the love

ಅವಧಿ ಮೀರಿದ ಹಾಗೂ ಕೆಎಸ್‌ಬಿಸಿಎಲ್ ಡಿಪೋದಲ್ಲಿ ಬಹಳ ವರ್ಷಗಳಿಂದ ಮಾರಾಟವಾಗದೆ ಉಳಿದಿರುವ ಅಂದಾಜು 7 ಲಕ್ಷ ರೂ . ಮೌಲ್ಯದ ಮದ್ಯವನ್ನು ಇಲ್ಲಿನ ಭೈರಿದೇವರಕೊಪ್ಪದ ಕರ್ನಾಟಕ ರಾಜ್ಯ ಪಾನೀಯ ನಿಗಮದ ಡಿಪೋ ಆವರಣದ ಹೊರಭಾಗದ ಇಂಗು ಗುಂಡಿಯಲ್ಲಿ ಶುಕ್ರವಾರ ನಾಶಪಡಿಸಲಾಯಿತು . 

ಅವಧಿ ಮೀರಿದ ಅಂದಾಜು 7.01 ಲಕ್ಷ ರೂ . ಮೌಲ್ಯದ 47 ಪೆಟ್ಟಿಗೆ ಹಾಗೂ 67 ಮದ್ಯದ ಬಾಟಲಿಗಳನ್ನು ನಾಶಪಡಿಸಲಾಯಿತು . ಈ ಸಂದರ್ಭದಲ್ಲಿ ಅಬಕಾರಿ ವಿಭಾಗದ ಅನಿಲಕುಮಾರ ನಂದೀಶ್ವರ, ಅಬಕಾರಿ ಇನ್ಸ್‌ಪೆಕ್ಟರ್‌ ನೇತ್ರಾ ಉಪ್ಪಾರ, ಉಪಾಧೀಕ್ಷಕ ನಯನಾ ನಾಯ್ಕ, ಕೆಎಸ್‌ಬಿಸಿಎಲ್ ವ್ಯವಸ್ಥಾಪಕ ಮಲ್ಲಿಕಾರ್ಜುನ ಇದ್ದರು.


Spread the love

About Laxminews 24x7

Check Also

ಭೂಮಿ‌ ಇರೋವರೆಗೂ ಬಸವಣ್ಣನವರ ವಿಚಾರಧಾರೆಗಳನ್ನ ಕಾಪಾಡಬೇಕು: ಬಸವ ಸಂಸ್ಕೃತಿ ಅಭಿಯಾನದಲ್ಲಿ ಸತೀಶ ಜಾರಕಿಹೊಳಿ

Spread the loveಬೆಳಗಾವಿ: “ಭೂಮಿ ಇರುವವರೆಗೆ ಬಸವಣ್ಣನವರ ವಿಚಾರಗಳನ್ನು ಕಾಪಾಡುವ ಪ್ರಯತ್ನ ಮಾಡಬೇಕಿದೆ. ದೇಶದಲ್ಲಿ ಮೂಲ ವಿಚಾರ ಮತ್ತು ಇತಿಹಾಸವನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ