Breaking News

ಪಂಚಮಸಾಲಿ ಸಮಾಜದ ಸಮುದಾಯ ಭವನಕ್ಕೆ ಗುದ್ದಲಿ ಪೂಜೆ

Spread the love

ಹಾವೇರಿ – ಮುಖ್ಯಮಂತ್ರಿಗಳು ಶ್ರೀ ಬಸವರಾಜ ಬೊಮ್ಮಾಯಿ ಭಾನುವಾರ ಶಿಗ್ಗಾವದಲ್ಲಿ  ವೀರ ರಾಣಿ ಕಿತ್ತೂರು ರಾಣಿ ಚೆನ್ನಮ್ಮ  ಪುತ್ತಳಿಯನ್ನು ಹೂ ಮಾಲೆ ಹಾಕುವುದರ ಮೂಲಕ ಲೋಕಾರ್ಪಣೆ ಮಾಡಿದರು.

ನಂತರ ಪಂಚಮಸಾಲಿ ಸಮಾಜದ ಸಮುದಾಯ ಭವನಕ್ಕೆ ಗುದ್ದಲಿ ಪೂಜೆ ಕಾರ್ಯಕ್ರಮವನ್ನು ದೀಪ ಬೇಳಗುವುದರ ಮೂಲಕ ಉದ್ಘಾಟಿಸಿದರು.

 

ಈ ಸಂದರ್ಭದಲ್ಲಿ ಸಚಿವರುಗಳಾದ ಮುರುಗೇಶ್ ನಿರಾಣಿ, ಶಂಕರ ಪಾಟೀಲ ಮುನೇನಕೊಪ್ಪ, ಶಾಸಕರುಗಳು ಬಸವಗೌಡ ಪಾಟೀಲ್ ಯತ್ನಾಳ್, ಪಂಚಮಸಾಲಿ ಹರಿಹರ ಪೀಠದ ವಾಚನಾನಂದ ಸ್ವಾಮೀಜಿ, ಹಾಗೂ ಕೂಡಲಸಂಗಮ ಪೀಠದ ಬಸವ ಜಯಮೃತ್ಯುಂಜಯ ಸ್ವಾಮೀಜಿಗಳು ಹಾಗೂ ಅನೇಕ ಗಣ್ಯರು ಸಮಾರಂಭದಲ್ಲಿ ಉಪ್ಥಿತರಿದ್ದರು.

 


Spread the love

About Laxminews 24x7

Check Also

ಮದುವೆಯಾದ ಎರಡೇ ತಿಂಗಳಿಗೆ ನವವಿವಾಹಿತೆ ಆತ್ಮಹತ್ಯೆ

Spread the loveಶಿವಮೊಗ್ಗ: ಮದುವೆಯಾದ ಎರಡೇ ತಿಂಗಳಿಗೆ ನವಾವಿವಾಹಿತೆಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಸೊರಬತಾಲೂಕಿನ ಹಣಜಿ ಗ್ರಾಮದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ