Breaking News

ಇಂದು ರಾಜ್ಯಾಧ್ಯಂತ ಮತ್ತೆ ಐವರಿಗೆ ಓಮಿಕ್ರಾನ್ ವೈರಸ್ ಸೋಂಕು ದೃಢಪಟ್ಟಿದೆ.

Spread the love

ಇಂದು ರಾಜ್ಯಾಧ್ಯಂತ ಮತ್ತೆ ಐವರಿಗೆ ಓಮಿಕ್ರಾನ್ ವೈರಸ್ ಸೋಂಕು ದೃಢಪಟ್ಟಿದೆ. ಇದರಿಂದಾಗಿ ಓಮಿಕ್ರಾನ್ ಸೋಂಕಿತರ ಸಂಖ್ಯೆ 19ಕ್ಕೆ ಏರಿಕೆಯಾಗಿದೆ.ಇಂದು ಒಬ್ಬರಿಗೆ ಓಮಿಕ್ರಾನ್ ವೈರಸ್ ಸೋಂಕು ದೃಢಪಡುವ ಮೂಲಕ, ಶಿವಮೊಗ್ಗ ಜಿಲ್ಲೆಯಲ್ಲಿ ಮೊದಲ ರೂಪಾಂತರಿ ಸೋಂಕಿನ ಪ್ರಕರಣ ವರದಿಯಾಗಿದೆ.

ಈ ಮೂಲಕ ಮಲೆನಾಡಿಗೂ ಓಮಿಕ್ರಾನ್ ವೈರಸ್ ಕಾಲಿಟ್ಟಂತೆ ಆಗಿದೆ.

ಈ ಬಗ್ಗೆ ಮಾಹಿತಿ ನೀಡಿರುವಂತ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ರಾಜ್ಯದಲ್ಲಿ ಇಂದು ಮತ್ತೆ ಐವರಿಗೆ ಓಮಿಕ್ರಾನ್ ವೈರಸ್ ತಗುಲಿರೋದು ದೃಢಪಟ್ಟಿದೆ.

ಅವರಲ್ಲಿ ಧಾರವಾಡದ 54 ವರ್ಷದ ವ್ಯಕ್ತಿ, ಭದ್ರಾವತಿಯ 20 ವರ್ಷದ ಮಹಿಳೆ, ಉಡುಪಿಯ 82 ವರ್ಷದ ವ್ಯಕ್ತಿ ಮತ್ತು 73 ವರ್ಷದ ಮಹಿಳೆ ಹಾಗೂ ಮಂಗಳೂರಿನ 19 ವರ್ಷದ ಮಹಿಳೆ ಸೇರಿದ್ದಾರೆ ಎಂದು ತಿಳಿಸಿದ್ದಾರೆ.


Spread the love

About Laxminews 24x7

Check Also

ಧರ್ಮದ ರಕ್ಷಣೆ ನಾವು ಮಾಡಿದರೆ ಮಾತ್ರ ನಮ್ಮನ್ನು ಧರ್ಮ ರಕ್ಷಣೆ ಮಾಡುತ್ತೆ ಡಾ. ಅಭಿನವ ಸ್ವಾಮೀಜಿ ಅಭಿಮತ

Spread the loveಗಡಿ ರಕ್ಷಣೆ ಮಾಡುವ ಸೈನಿಕರು ಧರ್ಮರಕ್ಷಣೆ ಮಾಡಬಹುದು ಎಂಬರಕ್ಕೆ ಉದಾಹರಣೆ ಅಂದರೆ ಸೈನಿಕರು ಕಾಗವಾಡದಲ್ಲಿ ಕಟ್ಟಿಸಿದ ವಿಠ್ಠಲ- …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ