Breaking News

ರಾಜ್ಯ ಬಿಜೆಪಿ ಪಕ್ಷದಲ್ಲಿ ( Karnataka BJP ) ಮೇಜರ್ ಸರ್ಜರಿ

Spread the love

ಬೆಂಗಳೂರು: ರಾಜ್ಯ ಬಿಜೆಪಿ ಪಕ್ಷದಲ್ಲಿ ( Karnataka BJP ) ಮೇಜರ್ ಸರ್ಜರಿ ಮಾಡಲಾಗಿದೆ. ಮುಂಬರುವ ಚುನಾವಣಾ ಹಿನ್ನಲೆಯಲ್ಲಿ ವಿವಿಧ ಪದಾಧಿಕಾರಿಗಳನ್ನು ಹಾಗೂ ಪ್ರಕೋಷ್ಠಾಧಿಕಾರಿಗಳನ್ನು ನೇಮಕ ಮಾಡಿ, ಬಿಜೆಪಿ ರಾಜ್ಯಾಧ್ಯಕ್ಷರು ( BJP President ) ಆದೇಶಿಸಿದ್ದಾರೆ.

 

ಈ ಸಂಬಂಧ ನೇಮಕಾತಿ ಆದೇಶ ಹೊರಡಿಸಿರುವಂತ ರಾಜ್ಯ ಬಿಜೆಪಿ ಅಧ್ಯಕ್ಷ ನಳೀನ್ ಕುಮಾರ್ ಕಟೀಲ್ ( Karnataka BJP President Nalin Kumar Kateel ) ಅವರು, ರಾಜ್ಯ ಬಿಜೆಪಿ ಉಪಾಧ್ಯಕ್ಷರಾಗಿ ಲಕ್ಷ್ಮಣ್ ಸವದಿ, ನಯನಾ ಗಣೇಶ್ ಅವರನ್ನು ನೇಮಕ ಮಾಡಿ ಆದೇಶಿಸಿದ್ದಾರೆ.


Spread the love

About Laxminews 24x7

Check Also

ಮದಭಾವಿಯಲ್ಲಿ ಬಾರ್ ನಿರ್ಮಾಣಕ್ಕೆ ಮಹಿಳೆಯರ ತೀವ್ರ ಆಕ್ರೋಶ ಬಾರ್ ಸ್ಥಳಾಂತರಿಸದಿದ್ರೇ ಹೋರಾಟದ ಎಚ್ಚರಿಕೆ…

Spread the love ಮದಭಾವಿಯಲ್ಲಿ ಬಾರ್ ನಿರ್ಮಾಣಕ್ಕೆ ಮಹಿಳೆಯರ ತೀವ್ರ ಆಕ್ರೋಶ ಬಾರ್ ಸ್ಥಳಾಂತರಿಸದಿದ್ರೇ ಹೋರಾಟದ ಎಚ್ಚರಿಕೆ… ಮದಭಾವಿಯಲ್ಲಿ ಬಾರ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ