Breaking News

ರಾಜ್ಯ ಬಿಜೆಪಿ ಪಕ್ಷದಲ್ಲಿ ( Karnataka BJP ) ಮೇಜರ್ ಸರ್ಜರಿ

Spread the love

ಬೆಂಗಳೂರು: ರಾಜ್ಯ ಬಿಜೆಪಿ ಪಕ್ಷದಲ್ಲಿ ( Karnataka BJP ) ಮೇಜರ್ ಸರ್ಜರಿ ಮಾಡಲಾಗಿದೆ. ಮುಂಬರುವ ಚುನಾವಣಾ ಹಿನ್ನಲೆಯಲ್ಲಿ ವಿವಿಧ ಪದಾಧಿಕಾರಿಗಳನ್ನು ಹಾಗೂ ಪ್ರಕೋಷ್ಠಾಧಿಕಾರಿಗಳನ್ನು ನೇಮಕ ಮಾಡಿ, ಬಿಜೆಪಿ ರಾಜ್ಯಾಧ್ಯಕ್ಷರು ( BJP President ) ಆದೇಶಿಸಿದ್ದಾರೆ.

 

ಈ ಸಂಬಂಧ ನೇಮಕಾತಿ ಆದೇಶ ಹೊರಡಿಸಿರುವಂತ ರಾಜ್ಯ ಬಿಜೆಪಿ ಅಧ್ಯಕ್ಷ ನಳೀನ್ ಕುಮಾರ್ ಕಟೀಲ್ ( Karnataka BJP President Nalin Kumar Kateel ) ಅವರು, ರಾಜ್ಯ ಬಿಜೆಪಿ ಉಪಾಧ್ಯಕ್ಷರಾಗಿ ಲಕ್ಷ್ಮಣ್ ಸವದಿ, ನಯನಾ ಗಣೇಶ್ ಅವರನ್ನು ನೇಮಕ ಮಾಡಿ ಆದೇಶಿಸಿದ್ದಾರೆ.


Spread the love

About Laxminews 24x7

Check Also

ಮೃತ ಸರ್ಕಾರಿ ವೈದ್ಯಾಧಿಕಾರಿ ಕೊಠಡಿಯಲ್ಲಿ ಮಾಟಮಂತ್ರ: ಸಾವಿನ ಸುತ್ತ ಅನುಮಾನದ ಹುತ್ತ

Spread the loveಕೋಲಾರ, ಜುಲೈ 07: ಜಿಲ್ಲೆ ಮಾಲೂರು ತಾಲ್ಲೂಕಿನ ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ವಸಂತ್ ಕುಮಾರ್ ಅವರು ತಮ್ಮ ಉತ್ತಮ ಸೇವೆಯಿಂದಲೇ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ