Breaking News

ಸಂಕ್ರಾಂತಿ ಬಳಿಕ ಪ್ರಧಾನಿ ದೊಡ್ಡ ಬದಲಾವಣೆ ಮಾಡಲಿದ್ದಾರೆ ನನಗೆ ಪಕ್ಷದಿಂದ ಸಿಹಿ ಸುದ್ದಿ :ಯತ್ನಾಳ್

Spread the love

ವಿಜಯಪುರ: ಸಂಕ್ರಾಂತಿಯ ನಂತರ ರಾಜ್ಯ ಸಚಿವ ಸಂಪುಟದಲ್ಲಿ ಬದಲಾವಣೆಯಾಗಲಿದ್ದು, ನನಗೆ ಪಕ್ಷದಿಂದ ಸಿಹಿ ಸುದ್ದಿ ಸಿಗಲಿದೆ ಎಂದು ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷವನ್ನು ಬಲಪಡಿಸುವ ನಿಟ್ಟಿನಲ್ಲಿ ವರಿಷ್ಠರು ಕ್ರಮ ಕೈಗೊಂಡಿದ್ದಾರೆ.

ಸರ್ಕಾರ, ಪಕ್ಷ ಮತ್ತು ಸಚಿವ ಸಂಪುಟದಲ್ಲಿ ಮಹತ್ವದ ಬದಲಾವಣೆಯಾಗಲಿದೆ ಎಂದು ಹೇಳಿದ್ದಾರೆ.

ರಾಜ್ಯದಲ್ಲಿನ ಬೆಳವಣಿಗೆಗಳ ಕುರಿತಂತೆ ಪ್ರಧಾನಿ ಮತ್ತು ಗುಪ್ತಚರ ಇಲಾಖೆ ಗಮನಿಸುತ್ತಿದ್ದು, ಕೆಲವು ಸಚಿವರು ಕಚೇರಿಗೆ ಹೋಗುತ್ತಿಲ್ಲ ಎಂಬುದನ್ನು ಕೂಡ ಗಮನಿಸಿದೆ. ಸಂಕ್ರಾಂತಿ ಬಳಿಕ ಪ್ರಧಾನಿ ದೊಡ್ಡ ಬದಲಾವಣೆ ಮಾಡಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.


Spread the love

About Laxminews 24x7

Check Also

ಪಿಐಟಿ-ಎನ್‌ಡಿಪಿಎಸ್ ಕಾಯ್ದೆ ಕುಖ್ಯಾತ ಅಪರಾಧಿ ಸಲೀಂ ಸೌದಾಗರ ಬಂಧನ

Spread the love ಪಿಐಟಿ-ಎನ್‌ಡಿಪಿಎಸ್ ಕಾಯ್ದೆ ಕುಖ್ಯಾತ ಅಪರಾಧಿ ಸಲೀಂ ಸೌದಾಗರ ಬಂಧನ ಕರ್ನಾಟಕದಲ್ಲಿ ಪಿಐಟಿ-ಎನ್‌ಡಿಪಿಎಸ್ ಕಾಯ್ದೆ ಅಡಿ ಮೊದಲ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ