Breaking News

ಭಾನುವಾರ ಬೆಳಗಾವಿಯಲ್ಲಿ ಕರೆಂಟ್ ಇರೋದಿಲ್ಲ….

Spread the love

ಬೆಳಗಾವಿಯಲ್ಲಿ ಕರೆಂಟ್ ಇರೋದಿಲ್ಲ….

ಬೆಳಗಾವಿ- ತುರ್ತು ದುರಸ್ಥಿ ಕಾರ್ಯದ ಹಿನ್ನಲೆಯಲ್ಲಿ ಬೆಳಗಾವಿ ಮಹಾನಗರ ಶೇ 75 ರಷ್ಟು ಪ್ರದೇಶದಲ್ಲಿ ಹೊಸ ವರ್ಷದ ಎರಡನೇಯ ದಿನವೇ ಬೆಳಿಗ್ಗೆ 10 ರಿಂದ ಸಂಜೆ 6 ಗಂಟೆಯವರೆಗೆ ಕರೆಂಟ್ ಇರೋದಿಲ್ಲ ಎಂದು ಹೆಸ್ಕಾಮ್ ಪ್ರಕಟನೆ ಹೊರಡಿಸಿದೆ

ಹೊಸ ವರ್ಷದ ಎರಡನೇಯ ದಿನವಾದ ಭಾನುವಾರ ಈ ಕೆಳಕಂಡ ಪ್ರದೇಶಗಳಲ್ಲಿ ಕರೆಂಟ್ ಇರೋದಿಲ್ಲ.

ಕಾಂಟೋನ್ಮೆಂಟ್ ಏರಿಯಾ,
ನಾನಾವಾಡಿ,
ಪಾಟೀಲ ಗಲ್ಲಿ
ಹಿಂದವಾಡಿ
ತಿಳಕವಾಡಿ
ಶಹಾಪೂರ
ಎಸ್ ವಿ ಕಾಲೋನಿ
ಜಕ್ಕನಹೊಂಡ
ಮಾರುತಿ ಗಲ್ಲಿ
ಕಪಿಲೇಶ್ವರ ಪ್ರದೇಶ
ಇಂಡಾಲ.
ನೆಹರು ನಗರ
ಸದಾಶಿವ ನಗರ
ಶಿವಬಸವ ನಗರ
ಪೋರ್ಟ್ ರೋಡ್
ಜೀನಾ ಬಕ್ಕುಲ್
ಶೆಟ್ಟಿ ಗಲ್ಲಿ
ಖಡೇಬಝಾರ್
ಅಯೋದ್ಯಾ ನಗರ
ಧಾರವಾಡ ರೋಡ್
ಬಸವನ ಕುಡಚಿ

ಈ ಮೇಲ್ಕಂಡ ಪ್ರದೇಶಗಳಲ್ಲಿ ನಾಳೆ ಡೇ ಬೆಳಿಗ್ಗೆ 10 ರಿಂದ ಸಂಜೆ 6 ಗಂಟೆಯ


Spread the love

About Laxminews 24x7

Check Also

ದ್ರಾಕ್ಷಿ ಬೆಳೆಗಾರರಿಂದ ಬೇಡಿಕೆ ಈಡೇರಿಕೆಗಾಗಿ ಪ್ರತಿಭಟನೆ

Spread the love ವಿಜಯಪುರ :ದ್ರಾಕ್ಷಿ ಬೆಳೆಗಾರರಿಂದ ಬೇಡಿಕೆ ಈಡೇರಿಕೆಗಾಗಿ ಪ್ರತಿಭಟನೆ* ವಿಜಯಪುರ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಕರ್ನಾಟಕ ರೈತ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ