Breaking News

ಬೆಳಗಾವಿ ಜಿಲ್ಲಾಧಿಕಾರಿಯಾಗಿ ಮತ್ತೆ ಮಹಾಂತೇಶ ಹಿರೇಮಠ್ ಅವರನ್ನೇ ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ

Spread the love

ಬೆಳಗಾವಿ ಜಿಲ್ಲಾಧಿಕಾರಿಯಾಗಿ ಮತ್ತೆ ಮಹಾಂತೇಶ ಹಿರೇಮಠ್ ಅವರನ್ನೇ ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಬೆಳಗಾವಿ ಎಂಎಲ್ಸಿ ಚುನಾವಣೆ ಹಿನ್ನೆಲೆ ಡಿಸಿ ಮಹಾಂತೇಶ ಹಿರೇಮಠರನ್ನು ಚುನಾವಣಾ ಆಯೋಗದ ಶಿಫಾರಸ್ಸಿನ ಮೇರೆಗೆ ವರ್ಗಾವಣೆ ಮಾಡಿ ಆರ್.ವೆಂಕಟೇಶಕುಮಾರ್ ಅವರನ್ನು ಡಿಸಿಯಾಗಿ ರಾಜ್ಯ ಸರ್ಕಾರ ತಾತ್ಕಾಲಿಕ ಅವಧಿಗೆ ನೇಮಕ ಮಾಡಿತ್ತು. ಇದೀಗ ಪುನಃ ಮಹಾಂತೇಶ ಹಿರೇಮಠ್ ಅವರನ್ನೆ ಬೆಳಗಾವಿ ಡಿಸಿಯಾಗಿ ನಿಯುಕ್ತಿ ಮಾಡಿ ಸರ್ಕಾರ ಆದೇಶ ಹೊರಡಿಸಿದೆ


Spread the love

About Laxminews 24x7

Check Also

ಪ್ರಧಾನಿ ಮೋದಿ ಒಂದು ದಿನ ತಮ್ಮ ಕೃತ್ಯಗಳಿಗೆ ಪಶ್ಚಾತ್ತಾಪ ಪಡುತ್ತಾರೆ: ಮಲ್ಲಿಕಾರ್ಜುನ ಖರ್ಗೆ

Spread the loveಕಲಬುರಗಿ: ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (MGNREGA) ಬದಲಾವಣೆ ಮಾಡಿರುವುದನ್ನು ವಿರೋಧಿಸಿ ಪ್ರತಿಭಟನೆ ನಡೆಸುವಂತೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ