Breaking News

ಬೆಂಗಳೂರು-ಧಾರವಾಡ ಇಂಟರ್ ಸಿಟಿ ಎಕ್ಸ್ ಪ್ರೆಸ್ ರೈಲಿನ ಸಂಚಾರ ರದ್ದು

Spread the love

ಬೆಂಗಳೂರು, ಜ.3: ಕೆಎಸ್‍ಆರ್ ಬೆಂಗಳೂರು-ಧಾರವಾಡ ಸೂಪರ್‍ಫಾಸ್ಟ್ ಇಂಟರ್‍ಸಿಟಿ ಎಕ್ಸ್‍ಪ್ರೆಸ್ ರೈಲಿನ ಸಂಚಾರವನ್ನು ಬೆಂಗಳೂರಿನಿಂದ ಜನವರಿ 8, 11, 17 ಮತ್ತು 22ರಂದು ರದ್ದುಪಡಿಸಲಾಗಿದೆ ಎಂದು ರೈಲ್ವೆ ಇಲಾಖೆ ತಿಳಿಸಿದೆ.

ಇದೇ ರೈಲನ್ನು ಧಾರವಾಡದಿಂದ ಜನವರಿ 4, 9, 12, 18 ಮತ್ತು 23ರಂದು ರದ್ದು ಮಾಡಲಾಗಿದೆ ಎಂದು ನೈರುತ್ಯ ರೈಲ್ವೆ ಕಚೇರಿಯ ಪ್ರಕಟಣೆ ಹೊರಡಿಸಿದೆ.

 

ಹೊಸಪೇಟೆ ಕೆಎಸ್‍ಆರ್ ಬೆಂಗಳೂರು ಪ್ಯಾಸೆಂಜರ್ ವಿಶೇಷ ಎಕ್ಸ್‍ಪ್ರೆಸ್ ರೈಲಿನ ಸಂಚಾರವನ್ನು ಜನವರಿ 11ರಂದು, ಕೆಎಸ್‍ಆರ್ ಬೆಂಗಳೂರು ಹುಬ್ಬಳ್ಳಿ ಪ್ಯಾಸೆಂಜರ್ ರೈಲಿನ ಸಂಚಾರವನ್ನು ಜನವರಿ 11ರಂದು ರದ್ದುಪಡಿಸಲಾಗಿದೆ ಎಂದು ಪ್ರಕಟಣೆಯಲ್ಲಿ ಉಲ್ಲೇಖಿಸಿದೆ.


Spread the love

About Laxminews 24x7

Check Also

ಮಾ.3ಕ್ಕೆ ರಕ್ತಚಂದ್ರಗ್ರಹಣ – ಕರ್ನಾಟಕದಲ್ಲಿ 25 ನಿಮಿಷ ಗ್ರಹಣ ಗೋಚರ

Spread the loveಬೆಂಗಳೂರು: ಮಾ.3ರಂದು ಕೇತುಗ್ರಸ್ತ ರಕ್ತಚಂದ್ರಗಹಣ  ಸಂಭವಿಸಲಿದೆ. ಹೋಳಿ ಹಬ್ಬದಂದೇ ಬಾನಂಗಳದಲ್ಲಿ ಕೆಂಬಣ್ಣದ ಚಂದಿರನ ವಿಸ್ಮಯ ಗೋಚರವಾಗಲಿದೆ. ಪಾಲ್ಗುಣ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ