Breaking News

ಬೆಂಗಳೂರು-ಧಾರವಾಡ ಇಂಟರ್ ಸಿಟಿ ಎಕ್ಸ್ ಪ್ರೆಸ್ ರೈಲಿನ ಸಂಚಾರ ರದ್ದು

Spread the love

ಬೆಂಗಳೂರು, ಜ.3: ಕೆಎಸ್‍ಆರ್ ಬೆಂಗಳೂರು-ಧಾರವಾಡ ಸೂಪರ್‍ಫಾಸ್ಟ್ ಇಂಟರ್‍ಸಿಟಿ ಎಕ್ಸ್‍ಪ್ರೆಸ್ ರೈಲಿನ ಸಂಚಾರವನ್ನು ಬೆಂಗಳೂರಿನಿಂದ ಜನವರಿ 8, 11, 17 ಮತ್ತು 22ರಂದು ರದ್ದುಪಡಿಸಲಾಗಿದೆ ಎಂದು ರೈಲ್ವೆ ಇಲಾಖೆ ತಿಳಿಸಿದೆ.

ಇದೇ ರೈಲನ್ನು ಧಾರವಾಡದಿಂದ ಜನವರಿ 4, 9, 12, 18 ಮತ್ತು 23ರಂದು ರದ್ದು ಮಾಡಲಾಗಿದೆ ಎಂದು ನೈರುತ್ಯ ರೈಲ್ವೆ ಕಚೇರಿಯ ಪ್ರಕಟಣೆ ಹೊರಡಿಸಿದೆ.

 

ಹೊಸಪೇಟೆ ಕೆಎಸ್‍ಆರ್ ಬೆಂಗಳೂರು ಪ್ಯಾಸೆಂಜರ್ ವಿಶೇಷ ಎಕ್ಸ್‍ಪ್ರೆಸ್ ರೈಲಿನ ಸಂಚಾರವನ್ನು ಜನವರಿ 11ರಂದು, ಕೆಎಸ್‍ಆರ್ ಬೆಂಗಳೂರು ಹುಬ್ಬಳ್ಳಿ ಪ್ಯಾಸೆಂಜರ್ ರೈಲಿನ ಸಂಚಾರವನ್ನು ಜನವರಿ 11ರಂದು ರದ್ದುಪಡಿಸಲಾಗಿದೆ ಎಂದು ಪ್ರಕಟಣೆಯಲ್ಲಿ ಉಲ್ಲೇಖಿಸಿದೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ