Breaking News

ರಾಜ್ಯಾದ್ಯಂತ ಇಂದಿನಿಂದ `ವೀಕೆಂಡ್ ಕರ್ಪ್ಯೂ’ ಜಾರಿ : ಏನಿರುತ್ತೆ? ಏನಿರಲ್ಲ? ಇಲ್ಲಿದೆ ಮಾಹಿತಿ

Spread the love

ಬೆಂಗಳೂರು : ರಾಜ್ಯದಲ್ಲಿ ಕೋವಿಡ್ ನಿಯಂತ್ರಣಕ್ಕೆ ಇಂದು ರಾತ್ರಿ 10 ಗಂಟೆಯಿಂದೆ ಜನವರಿ 10 ರ ಬೆಳಗ್ಗೆ 5 ಗಂಟೆಯವರೆಗೆ ರಾಜ್ಯಾದ್ಯಂತ ನೈಟ್ ಕರ್ಪ್ಯೂ ಇರಲಿದೆ.

 

ನೈಟ್ ಕರ್ಪ್ಯೂ ಸಮಯದಲ್ಲಿ ತುರ್ತು ಸೇವೆಗಳಿಗೆ ಮಾತ್ರ ಅನುಮತಿ ನೀಡಲಾಗಿದ್ದು, ಖಾಸಗಿ ಕಂಪನಿಗಳು, ಕೈಗಾರಿಕೆ, ಇ-ಕಾಮರ್ಸ್, ಫುಡ್ ಹೋಂ ಡೆಲಿವರಿ ಉದ್ಯೋಗಿಗಳು, ಟೆಲಿಕಾಂ ಸೇವಾ ಕಂಪನಿ, ಸಾರಿಗೆ ಇಲಾಖೆ ಉದ್ಯೋಗಿಗಳಿಗೆ ಮಾತ್ರ ಓಡಾಟಕ್ಕೆ ಅವಕಾಶ ನೀಡಲಾಗಿದೆ.

 

 

ರಾಜ್ಯಾಧ್ಯಂತ ವಾರಾಂದ್ಯ ಕರ್ಪ್ಯೂ ಮಾರ್ಗಸೂಚಿ ಕ್ರಮಗಳು

  • ಕೇಂದ್ರ ಹಾಗೂ ರಾಜ್ಯ ಸರ್ಕಾರದ ಕಚೇರಿಗಳು ತೆರೆದಿರಲು ಅನುಮತಿ. ತುರ್ತು ಸೇವೆ ಕಚೇರಿಗಳು ತೆರೆದಿರಲು ಅವಕಾಶ
  • ಎಲ್ಲಾ ಸಾರ್ವಜನಿಕ ಪಾರ್ಕ್ ಗಳು ಬಂದ್
  • ಐಟಿ ಕಂಪನಿಗಳು ವಾರಾಂತ್ಯ ಕರ್ಪ್ಯೂ ನಡುವೆಯೂ ಕೆಲಸಕ್ಕೆ ಅವಕಾಶ. ನೌಕರರು ಐಡಿ ಕಾರ್ಡ್ ತೋರಿಸಿ ಕಚೇರಿಗೆ ತೆರಳಲು ಅನುಮತಿ
  • ತುರ್ತು ಸಂದರ್ಭದಲ್ಲಿ ಜನರು ತೆರಳಲು ಅವಕಾಶ
  • ಆಹಾರ, ತರಕಾರಿ, ಹಣ್ಣು, ಮಾಂಸ, ಮೀನು, ಡೈರಿ, ಹಾಲಿನ ಬೂತ್ ತೆರೆಯಲು ಅನುಮತಿ
  • ತಳ್ಳುಗಾಡಿಯಲ್ಲಿ ಮಾರಾಟಮಾಡಲು ಅವಕಾಶ
  • ಹೋಂ ಡಿಲಿವರಿಗೆ ಅವಕಾಶ
  • ರೆಸ್ಟೋರೆಂಟ್ ಗಳಲ್ಲಿ ಪಾರ್ಸಲ್ ಕೊಂಡಯ್ಯಲು ಅನುಮತಿ

Spread the love

About Laxminews 24x7

Check Also

ಕಿತ್ತೂರು ತಾಲೂಕಿನ ಎಂ.ಕೆ.ಹುಬ್ಬಳ್ಳಿಯ ಮಲಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಯಲ್ಲಿ ನಡೆದ ಅವ್ಯವಹಾರ ಹಾಗೂ ಭ್ರಷ್ಟಾಚಾರದ ಸಂಪೂರ್ಣ ‌ತನಿಖೆಯನ್ನು ನಡೆಸಬೇಕೆಂದು ಆಗ್ರಹಿಸಿ ಸೋಮವಾರ ಕರ್ನಾಟಕ ರಾಜ್ಯ ರೈತ ಸಂಘಗಳ ಮಹಾಸಂಘ ಪ್ರತಿಭಟನೆ

Spread the loveಬೆಳಗಾವಿ ;ಕಿತ್ತೂರು ತಾಲೂಕಿನ ಎಂ.ಕೆ.ಹುಬ್ಬಳ್ಳಿಯ ಮಲಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಯಲ್ಲಿ ನಡೆದ ಅವ್ಯವಹಾರ ಹಾಗೂ ಭ್ರಷ್ಟಾಚಾರದ ಸಂಪೂರ್ಣ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ