Breaking News
Home / ರಾಜಕೀಯ / ಜ್ಯೋತಿಷ್ಯ ಮಾತು ಕೇಳಿ ಮಗಳನ್ನು ಕೊಂದು ನೇಣಿಗೆ ಶರಣಾದ ತಾಯಿ!

ಜ್ಯೋತಿಷ್ಯ ಮಾತು ಕೇಳಿ ಮಗಳನ್ನು ಕೊಂದು ನೇಣಿಗೆ ಶರಣಾದ ತಾಯಿ!

Spread the love

ಕೊಯಮತ್ತೂರು: ಜಿಲ್ಲೆಯಲ್ಲಿ ತಾಯಿ-ಮಗಳು ಸಾವಿನ ಸುದ್ದಿ ಸಂಚಲನ ಮೂಡಿಸುತ್ತಿದೆ.

ಜ್ಯೋತಿಷಿಯೊಬ್ಬರ ಮಾತು ಕೇಳಿ ತಾಯಿಯೊಬ್ಬಳು ತನ್ನ ಮಗಳನ್ನು ಕೊಲೆ ಮಾಡಿದಲ್ಲದೇ ತಾನೂ ಸಹಿತ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತುಡಿಯಲೂರ್ ಪಕ್ಕದಲ್ಲಿರುವ ಅಪ್ಪನಾಯಕನಪಾಳ್ಯಂ ನಡೆದಿದೆ.

ಘಟನೆಯ ವಿವರ: ಅಪ್ಪನಾಯಕನಪಾಳ್ಯಂ ನಿವಾಸಿ ಧನಲಕ್ಷ್ಮಿ (58) ತನ್ನ ಅಂಗವಿಕಲ ಮಗಳು ಸುಗನ್ಯಾ (30) ಜೊತೆ ವಾಸವಿದ್ದಾರೆ. ಇವರ ಪುತ್ರ ಶಶಿಕುಮಾರ್​ಗೆ ಮದುವೆಯಾಗಿದ್ದು, ಸರವಣಂಪಟ್ಟಿಯಲ್ಲಿ ವಾಸಿಸುತ್ತಿದ್ದಾರೆ. ಆದರೆ ಧನಲಕ್ಷ್ಮಿ ಜ್ಯೋತಿಷಿ ಮಾತುಗಳನ್ನು ಹೆಚ್ಚಾಗಿ ನಂಬುತ್ತಿದ್ದರು.

ಈ ಕ್ರಮದಲ್ಲಿ ಧನಲಕ್ಷ್ಮಿ ಜ.4ರಂದು ಮಗ ಶಶಿಕುಮಾರ್​ಗೆ ಕಾಲ್​ ಮಾಡಿ, ಜ್ಯೋತಿಷಿ ಮೂಲಕ ನನ್ನ ಬಗ್ಗೆ ತಿಳಿದಿದ್ದೇನೆ. ಅವರು ನಾನು ಕೈ ಅಥವಾ ಕಾಲುಗಳಿಲ್ಲದೇ ಬದಲಾಗುತ್ತೇನೆ ಅಂತಾ ಹೇಳಿದ್ದಾರೆ.

ಸಹೋದರಿ ಸುಗನ್ಯಾ ಜೊತೆ ನಾನು ಸಹ ಹಾಗೇ ಬದಲಾದ್ರೆ ನಿನಗೆ ಸಮಸ್ಯೆಗಳು ಎದುರಾಗುತ್ತವೆ. ಜ್ಯೋತಿಷಿ ಹೇಳಿದಂತೆ ಆದ್ರೆ ನಮ್ಮನ್ನು ನೋಡಿಕೊಳ್ಳುವವರು ಯಾರ ಇರಲ್ಲ. ಹೀಗಾಗಿ ನಾವು ಆತ್ಮಹತ್ಯೆ ಮಾಡಿಕೊಳ್ಳಬೇಕೆಂದುಕೊಂಡಿದ್ದೇವೆ ಅಂತಾ ಹೇಳಿದ್ದಾರೆ.


Spread the love

About Laxminews 24x7

Check Also

ಮೊಸಳೆಗಳಿವೆ ಎಚ್ಚರಿಕೆ!

Spread the love ಬೆಳಗಾವಿ, ಬಾಗಲಕೋಟೆ ಜಿಲ್ಲೆಗಳಲ್ಲಿ ಮನುಷ್ಯ ಮತ್ತು ಮೊಸಳೆಗಳ ಸಂಘರ್ಷ ಬೇಸಿಗೆಯಲ್ಲಿ ಅಧಿಕ. ಕೃಷ್ಣಾ ನದಿಯಲ್ಲಿ ನೀರು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ