26) ಮೊದಲು ಶಂಕಿತ ಭಯೋತ್ಪಾದನಾ ದಾಳಿಯ ಕುರಿತು ಶುಕ್ರವಾರ ಅನೇಕ ಏಜೆನ್ಸಿಗಳಿಂದ ಮಾಹಿತಿ ಲಭ್ಯವಾಗಿದೆ. ಈ ಹಿನ್ನೆಲೆಯಲ್ಲಿ ಭದ್ರತಾ ಏಜೆನ್ಸಿಗಳು ದೇಶಾದ್ಯಂತ ಹೆಚ್ಚಿನ ಅಲರ್ಟ್ ಘೋಷಿಸಿವೆ. ಉಗ್ರರ ದಾಳಿಯ ಭೀತಿಯ ಹಿನ್ನೆಲೆಯಲ್ಲಿ ಭಾರತೀಯ ಭದ್ರತಾ ಪಡೆ ವಿಧಾನಸಭಾ ಚುನಾವಣೆಗೆ ಒಳಪಡುವ 5 ರಾಜ್ಯಗಳಲ್ಲಿ ನಿಯೋಜಿಸಲಾದ ಅಧಿಕಾರಿಗಳು ಮತ್ತು ಪಡೆಗಳಿಗೆ ಹೆಚ್ಚಿನ ಎಚ್ಚರಿಕೆ ವಹಿಸಲು ಸೂಚಿಸಿದೆ.
ಗಣರಾಜ್ಯೋತ್ಸವಕ್ಕೂ ಮುನ್ನ ಉಗ್ರರ ದಾಳಿ ಸಾಧ್ಯತೆ; ಭದ್ರತಾ ಪಡೆಗಳಿಂದ ಹೈ ಅಲರ್ಟ್ ಘೋಷಣೆ
ಉಗ್ರರ ದಾಳಿಯ ಭೀತಿಯ ಹಿನ್ನೆಲೆಯಲ್ಲಿ ಭಾರತೀಯ ಭದ್ರತಾ ಪಡೆ ವಿಧಾನಸಭಾ ಚುನಾವಣೆಗೆ ಒಳಪಡುವ 5 ರಾಜ್ಯಗಳಲ್ಲಿ ನಿಯೋಜಿಸಲಾದ ಅಧಿಕಾರಿಗಳು ಮತ್ತು ಪಡೆಗಳಿಗೆ ಹೆಚ್ಚಿನ ಎಚ್ಚರಿಕೆ ವಹಿಸಲು ಸೂಚಿಸಿದೆ.ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿ ಮತ್ತು ಭಾರತದ ಇತರ ಭಾಗಗಳಲ್ಲಿ ಗಣರಾಜ್ಯೋತ್ಸವದ (ಜ.