Breaking News

ರಾಜ್ಯದಲ್ಲಿ ವೀಕೆಂಡ್ ಕರ್ಪ್ಯೂ ಅಂತ್ಯ : ಸಹಜ ಸ್ಥಿತಿಗೆ ಜನಜೀವನ

Spread the love

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಶುಕ್ರವಾರ ರಾತ್ರಿ 10 ಗಂಟೆಯಿಂದ ಆರಂಭವಾಗಿದ್ದ ವೀಕೆಂಡ್ ಕರ್ಪ್ಯೂ ಗೆ ಇಂದು ಬೆಳಗ್ಗೆ 5 ಗಂಟೆಗೆ ಅಂತ್ಯವಾಗಿದ್ದು, ಜನಜೀವನ, ವ್ಯಾಪಾರ, ವಹಿವಾಟು ಸಹಜಸ್ಥಿತಿಗೆ ಬರಲಿದೆ.

ಶುಕ್ರವಾರ ರಾತ್ರಿ 10 ಗಂಟೆಯಿಂದ ಆರಂಭವಾಗಿದ್ದ ವೀಕೆಂಡ್ ಕರ್ಪ್ಯೂ ಇಂದು ಮುಂಜಾನೆ 5 ಗಂಟೆಗೆ ಅಂತ್ಯವಾಗಿದ್ದು, ಇಂದಿನಿಂದ ಶುಕ್ರವಾರ ರಾತ್ರಿಯವರೆಗೆ ಜನಜೀವನ ಸಹಜ ಸ್ಥಿತಿಯಲ್ಲಿ ಇರುತ್ತದೆ. ಈ ಅವಧಿಯಲ್ಲಿ ನೈಟ್ ಕರ್ಪ್ಯೂ ಮುಂದುವರೆಯಲಿದೆ. ಜನವರಿ 14 ರ ರಾತ್ರಿಯಿಂದ ಜನವರಿ 17 ರ ಮುಂಜಾನೆ 5 ಗಂಟೆಯವರೆಗೆ ಮತ್ತೆ ವೀಕೆಂಡ್ ಕರ್ಪ್ಯೂ ಜಾರಿಯಾಗಲಿದೆ.


Spread the love

About Laxminews 24x7

Check Also

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಕುಮಾರಧಾರ ನದಿಗೆ ತ್ಯಾಜ್ಯ ಬಿಸಾಡಿದರೆ ಬೀಳುತ್ತೆ ದಂಡ

Spread the loveಸುಬ್ರಹ್ಮಣ್ಯ (ದಕ್ಷಿಣ ಕನ್ನಡ): ಕುಕ್ಕೆಯ ಕುಮಾರಧಾರ ನದಿಯ ಪಾವಿತ್ರ್ಯತೆಯನ್ನು ಕಾಪಾಡುವ ನಿಟ್ಟಿನಲ್ಲಿ ಗ್ರಾಮ ಪಂಚಾಯತಿ ಹಾಗೂ ಪೊಲೀಸ್ ಇಲಾಖೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ