Breaking News

ಗಂಡಸ್ತನ’ ಎಲ್ಲಿ ತೋರಿಸಬೇಕೋ ಅಲ್ಲಿ ತೋರಿಸಬೇಕೆಂದು ತಿರುಗೇಟು ಆಕ್ರೋಶ ವ್ಯಕ್ತಪಡಿಸಿದ ಸಿದ್ದರಾಮಯ್ಯ

Spread the love

ರಾಮನಗರ: ನಮಗೆ ಗಂಡಸ್ತನ ಇದೆ, ಅದಕ್ಕೆ ಯೋಜನೆ ಜಾರಿ ಮಾಡುತ್ತೇವೆ. ನಿಮಗೆ ಗಂಡಸ್ತನ ಇದ್ದರೆ ಯೋಜನೆ ಜಾರಿ ಮಾಡಿ ತೋರಿಸಿ ಎಂಬ ಸಚಿವ ಡಾ. ಸಿ.ಎನ್. ಅಶ್ವತ್ಥನಾರಾಯಣ ಹೇಳಿಕೆಗೆ ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

 

ರಾಮನಗರ ಜಿಲ್ಲೆ ಕನಕಪುರ ತಾಲೂಕಿನ ಗಾಣಾಳು ಗ್ರಾಮದಲ್ಲಿ ಮಾತನಾಡಿದ ಸಿದ್ದರಾಮಯ್ಯ, ಗಂಡಸ್ತನವನ್ನು ಎಲ್ಲಿ ತೋರಿಸಬೇಕೋ ಅಲ್ಲಿ ತೋರಿಸಬೇಕು. ಪರಿಸರ ಇಲಾಖೆ, ಅರಣ್ಯ ಇಲಾಖೆಯಿಂದ ಅನುಮತಿ ಸಿಕ್ಕಿಲ್ಲ. ಅಲ್ಲಿ ಗಂಡಸ್ತನ ತೋರಿಸಬೇಕು ಎಂದು ಸಿದ್ದರಾಮಯ್ಯ ಗರಂ ಆಗಿದ್ದಾರೆ.

 


Spread the love

About Laxminews 24x7

Check Also

ನಾಲ್ಕು ರಾಜ್ಯಗಳ ಉಪಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ

Spread the loveಭಾರತೀಯ ಜನತಾ ಪಾರ್ಟಿ (ಬಿಜೆಪಿ) ಗೋವಾ ಸೇರಿದಂತೆ ನಾಲ್ಕು ರಾಜ್ಯಗಳ ಐದು ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಗಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ