Breaking News

ಎಪಿಎಂಸಿ ಕಾಯ್ದೆ ತಿದ್ದುಪಡಿ  ವಿರೋಧಿಸಿ  ರೈತರು, ಸಚಿವ ಜಗದೀಶ ಶೆಟ್ಟರ್ ಅವರ ಕಾರಿಗೆ ಮುತ್ತಿಗೆ

Spread the love

ಬೆಳಗಾವಿ:  ಭೂ ಸುಧಾರಣೆ, ಎಪಿಎಂಸಿ ಕಾಯ್ದೆ ತಿದ್ದುಪಡಿ  ವಿರೋಧಿಸಿ  ರೈತರು, ಸಚಿವ ಜಗದೀಶ ಶೆಟ್ಟರ್ ಅವರ ಕಾರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಲು ಯತ್ನಿಸಿದರು.

ಬೆಳಗಾವಿ ಜಿಲ್ಲೆಯಲ್ಲಿ ಅತೀವೃಷ್ಠಿಯಿಂದ ಹಾನಿಯಾದ ಪ್ರದೇಶದಲ್ಲಿ ಮಂಗಳವಾರ ಸಿಎಂ ಯಡಿಯೂರಪ್ಪ ವೈಮಾನಿಕ  ಸಮೀಕ್ಷೆಗೆ ಆಗಮಿಸಿದ್ದು, ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಧಾರವಾಡ ಮತ್ತು ಬೆಳಗಾವಿ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಈ ವೇಳೆ ಸಿಎಂ ಅವರನ್ನು ಭೇಟಿ ಮಾಡಲು  ರೈತ ಮುಖಂಡರು ಮುಂದಾಗಿದ್ದರು. ಆದ್ರೆ  ಅದು ಸಾಧ್ಯವಾಗದೆ ರೈತರು ಸಿಎಂ ವಿರುದ್ದ ಧಿಕ್ಕಾರ ಕೂಗಿ  ಆಕ್ರೋಶ ವ್ಯಕ್ತಪಡಿಸಿದರು. 

ಬಳಿಕ ಸಚಿವ ಜಗದೀಶ ಇದೇ ಮಾರ್ಗವಾಗಿ ಬರುತ್ತಿರುವ ಬರುವ  ಸುಳಿವು ಅರಿತ ರೈತರು ಕಾರು ಅಡ್ಡಗಟ್ಟಿ ಪ್ರತಿಭಟನೆ ನಡೆಸಲು  ಮುಂದಾಗಿದ್ದರು. ಈ ವೇಳೆ ಪೊಲೀಸರು ರೈತ ಮುಖಂಡರನ್ನು ತಡೆದು ಕಾರು ಹೋಗಲು ಅನುವು


Spread the love

About Laxminews 24x7

Check Also

ಅಥಣಿ ನಗರದಲ್ಲಿ ಇಂದು ರೋಟರಿ ಸಂಸ್ಥೆ ಅಧೀನದಲ್ಲಿ ಶ್ರೀ ಜ್ಯೋತಿಬಾ ದೇವಸ್ಥಾನ ಆವರಣದಲ್ಲಿ ನೂತನವಾಗಿ ನಿರ್ಮಿಸಿದ ರೋಟರಿ ಉದ್ಯಾನವನ

Spread the loveಅಥಣಿ ನಗರದಲ್ಲಿ ಇಂದು ರೋಟರಿ ಸಂಸ್ಥೆ ಅಧೀನದಲ್ಲಿ ಶ್ರೀ ಜ್ಯೋತಿಬಾ ದೇವಸ್ಥಾನ ಆವರಣದಲ್ಲಿ ನೂತನವಾಗಿ ನಿರ್ಮಿಸಿದ ರೋಟರಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ