Breaking News

ಕೋರ್ಟ್ ಅಭಿಪ್ರಾಯ, ಸರ್ಕಾರದ ಆದೇಶ ಪಾಲನೆಯ ಸದ್ಬುದ್ಧಿ ಕೊಡಲಿ: ಪ್ರೀತಂಗೌಡ

Spread the love

ಹಾಸನ: ಪಾದಯಾತ್ರೆ ಮಾಡಿದ್ರೆ ಮಾತ್ರ ಮತ ಹಾಕ್ತಾರೆ ಅನ್ಕೊಂಡ್ರೆ ಮತ ಹಾಕದೇ ಇರುವ ಪರಿಸ್ಥಿತಿ ನಿರ್ಮಾಣವಾಗುತ್ತದೆ ಎಂದು ಶಾಸಕ ಪ್ರೀತಂಗೌಡ ಕಾಂಗ್ರೆಸ್ ವಿರುದ್ಧ ಕಿಡಿಕಾರಿದರು.

ಮೇಕೆದಾಟು ಪಾದಯಾತ್ರೆ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕೋವಿಡ್ ಸಂದರ್ಭದಲ್ಲಿ ಎಲ್ಲರೂ ಅವರವರ ಇತಿಮಿತಿಯಲ್ಲಿರಬೇಕು. ರಾಜಕೀಯ ಪಕ್ಷವೂ ಸೇರಿದಂತೆ ಎಲ್ಲರೂ ತಮ್ಮ ಮಿತಿಯಲ್ಲಿ ಇರಬೇಕು. ಆರೋಗ್ಯ ಕಾಪಾಡಿಕೊಳ್ಳೋದಕ್ಕೆ ಎಲ್ಲರೂ ಸೂಕ್ಷ್ಮವಾಗಿರಬೇಕು. ನಿಯಮಪಾಲನೆ ಮಾಡಬೇಕು. ನಾನಂತೂ ಪಾಲನೆ ಮಾಡ್ತಾ ಇದ್ದೇನೆ. ಭಾರತೀಯ ಜನತಾ ಪಾರ್ಟಿಯೂ ಪಾಲನೆ ಮಾಡುತ್ತಿದೆ ಎಂದು ತಿಳಿಸಿದರು. 


Spread the love

About Laxminews 24x7

Check Also

ಕರ್ನಾಟಕ ಹವಾಮಾನ ವರದಿ: ರಾಜ್ಯದ ಹಲವೆಡೆ ಇಂದು ಗುಡುಗು ಸಹಿತ ಲಘು ಮಳೆಯ ಸೂಚನೆ

Spread the loveಬೆಂಗಳೂರು: ರಾಜ್ಯದಲ್ಲಿ ಹಲವು ದಿನಗಳಿಂದ ಶುಷ್ಕ ವಾತಾವರಣವೇ ಆವರಿಸಿದ್ದು, ಇನ್ನು ಕೆಲ ದಿನಗಳಲ್ಲಿ ಬೆಂಗಳೂರು ಬಿಸಿಲಿನ ಬೇಗೆಯಿಂದ ತತ್ತರಿಸಲಿದೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ