Home / ರಾಜಕೀಯ / ಕುಂದಾನಗರಿಯಲ್ಲಿ ನೀರಿಗಾಗಿ ಹಾಹಾಕಾರ:

ಕುಂದಾನಗರಿಯಲ್ಲಿ ನೀರಿಗಾಗಿ ಹಾಹಾಕಾರ:

Spread the love

ಕುಂದಾನಗರಿ ಬೆಳಗಾವಿ ನಗರದಲ್ಲಿ ನೀರಿಗಾಗಿ ಹಾಹಾಕಾರ. ವಾಲ್ಮನ್‍ಗಳ ಪ್ರತಿಭಟನೆಯಿಂದ ಆಜಾದ್ ನಗರದ ನಿವಾಸಿಗಳಿಗೆ ಕಳೆದ 11ದಿನಗಳಿಂದ ನೀರು ಬಾರದ ಕಾರಣ ಆಜಾದ್ ನಗರ ನಿವಾಸಿಗಳು ಬೀದಿಗಿಳಿದು ಪ್ರತಿಭಟನೆ ನಡೆಸಿದ್ದಾರೆ.

ಬೆಳಗಾವಿಯ ಆಜಾದ್ ನಗರದಲ್ಲಿ ಕಳೆದ 12ದಿನಗಳಿಂದ ನೀರುಬಂದಿಲ್ಲ. ವಾಲ್ಮನ್‍ಗಳು ನಡೆಸಿದ ಸ್ಟ್ರೈಕ್‍ನಿಂದ ನೀರು ಸರಬುರಾಜಲ್ಲಿ ವ್ಯತ್ಯಯವಾಗುತ್ತಿದೆ. ಹಾಗಾಗಿ ಆಜಾದ್ ನಗರದ ನಿವಾಸಿಗಳಿಗೆ ಕಳೆದ 11ದಿನಗಳಿಂದ ನೀರು ಬಾರದೇ ಕಂಗಾಲಾಗಿದ್ದಾರೆ. ಇನ್ನು ಮಹಿಳೆಯರು ಮಕ್ಕಳು ಎನ್ನದೇ ಎಲ್ಲರೂ ನಗರದ ಅಶೋಕ್ ಸರ್ಕಲ್‍ನಲ್ಲಿ ರಸ್ತೆ ತಡೆ ನಡೆಸಿದ ಆಜಾದ್‍ನಗರ ನಿವಾಸಿಗಳು ಪಾಲಿಕೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.


Spread the love

About Laxminews 24x7

Check Also

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

Spread the love ಬೆಂಗಳೂರು/ಹೊಸದಿಲ್ಲಿ: ಪೋಕ್ಸೋ ಪ್ರಕರಣದಲ್ಲಿ ಆರೋಪಿಯಾಗಿರುವ ಚಿತ್ರದುರ್ಗದ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರು ಮತ್ತೆ ಜೈಲು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ