Breaking News

ಎಂಇಎಸ್ ಪುಂಡರು ಮತ್ತೆ ತಮ್ಮ ಉದ್ಧಟತನ ಪ್ರದರ್ಶಿಸಿರುವುದು ಕನ್ನಡಿಗರ ಆಕ್ರೋಶಕ್ಕೆ ಕಾರಣ

Spread the love

ಬೆಳಗಾವಿಯಲ್ಲಿ ಗಡಿ ವಿವಾದದ ಹೆಸರಿನಲ್ಲಿ ಬೆಂಕಿ ಹಚ್ಚುವ ನಾಡದ್ರೋಹಿಗಳಿಗೆ ದೇಶದ್ರೋಹಿ ಪಟ್ಟ ಕಟ್ಟಿದರೂ ಕೂಡ ಇನ್ನು ಅವರಿಗೆ ಅರಿವು ಬಂದಿಲ್ಲ. ಮತ್ತೆ ತಮ್ಮ ಉದ್ಧಟತನ ಪ್ರದರ್ಶಿಸಿರುವ ಎಂಇಎಸ್ ಪುಂಡರು ಕಂಗ್ರಾಳಿ(ಕೆಎಚ್) ಗ್ರಾಮದ ಹೊರ ವಲಯದಲ್ಲಿ ಕನ್ನಡ ನಾಮಫಲಕಕ್ಕೆ ಮಸಿ ಬಳೆಯುವ ಮೂಲಕ ಕನ್ನಡಿಗರ ಸ್ವಾಭಿಮಾನವನ್ನು ಕೆದಕುವ ಕೆಲಸ ಮಾಡಿದ್ದಾರೆ.

ಹೌದು ಕಂಗ್ರಾಳಿ(ಕೆಎಚ್) ಗ್ರಾಮದ ಹೊರ ವಲಯದಲ್ಲಿ ರಸ್ತೆ ಸುರಕ್ಷತೆ ಬಗ್ಗೆ ಜಾಗೃತಿ ಮೂಡಿಸುವ ಕನ್ನಡ ಫಲಕಕ್ಕೆ ಎಂಎಇಸ್ ಪುಂಡರು ಮಸಿ ಬಳೆದಿರುವ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. 

 


Spread the love

About Laxminews 24x7

Check Also

ಮಹಿಳೆಯರು ಅಭಿವೃದ್ಧಿಯಾದರೆ ಮನೆ, ದೇಶ ಅಭಿವೃದ್ಧಿಯಾದಂತೆ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌

Spread the love ಮಹಿಳಾ ವಿಚಾರ ಗೋಷ್ಠಿ ಉದ್ಘಾಟಿಸಿದ ಸಚಿವರು  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ