Breaking News

ನಾಳೆ ಮಧ್ಯಾಹ್ನ 1ಕ್ಕೆ ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ಮಹತ್ವ ಕೋವಿಡ್ ನಿಯಂತ್ರಣ ಸಭೆ:

Spread the love

ಬೆಂಗಳೂರು: ರಾಜ್ಯ ಸರ್ಕಾರ ಕೊರೋನಾ ನಿಯಂತ್ರಣಕ್ಕಾಗಿ ನೈಟ್ ಕರ್ಪ್ಯೂ ( Night Curfew ) ಹಾಗೂ ವೀಕೆಂಡ್ ಕರ್ಪ್ಯೂ ( Weekend Curfew ) ಜಾರಿಗೊಳಿಸಿದೆ. ಈ ಆದೇಶಕ್ಕೆ ಬಿಜೆಪಿಯ ಅನೇಕ ಶಾಸಕರು, ಸಚಿವರು, ಕೇಂದ್ರ ಸಚಿವರು ಆಕ್ಷೇಪ ವ್ಯಕ್ತ ಪಡಿಸಿದ್ದರು.

ಈ ಹಿನ್ನಲೆಯಲ್ಲಿ ನಾಳೆ ಮಧ್ಯಾಹ್ನ 1 ಗಂಟೆಗೆ ಮಹತ್ವದ ಕೋವಿಡ್ ನಿಯಂತ್ರಣ ಸಭೆಯನ್ನು ಕರೆಯಲಾಗಿದೆ. ಈ ಸಭೆಯಲ್ಲಿ ವೀಕೆಂಡ್ ಕರ್ಪ್ಯೂ ಆದೇಶ ವಾಪಾಸ್ ನಿರ್ಧರವನ್ನು ಸಿಎಂ ಬೊಮ್ಮಾಯಿ ಪ್ರಕಟಿಸಲಿದ್ದಾರೆ.


Spread the love

About Laxminews 24x7

Check Also

ಮಾ.3ಕ್ಕೆ ರಕ್ತಚಂದ್ರಗ್ರಹಣ – ಕರ್ನಾಟಕದಲ್ಲಿ 25 ನಿಮಿಷ ಗ್ರಹಣ ಗೋಚರ

Spread the loveಬೆಂಗಳೂರು: ಮಾ.3ರಂದು ಕೇತುಗ್ರಸ್ತ ರಕ್ತಚಂದ್ರಗಹಣ  ಸಂಭವಿಸಲಿದೆ. ಹೋಳಿ ಹಬ್ಬದಂದೇ ಬಾನಂಗಳದಲ್ಲಿ ಕೆಂಬಣ್ಣದ ಚಂದಿರನ ವಿಸ್ಮಯ ಗೋಚರವಾಗಲಿದೆ. ಪಾಲ್ಗುಣ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ