Breaking News

ಶನಿವಾರ ಶಿವಸೇನೆ ಕಾರ್ಯಕರ್ತರು ಬೆಳಗಾವಿಗೆ ಮುತ್ತಿಗೆ ಹಾಕುತ್ತಾರೆ ಎಂದು ಮರಾಠಿ ಮಾದ್ಯಮಗಳು ಸುದ್ದಿ ಮಾಡಿವೆ.

Spread the love

ಬೆಳಗಾವಿ-ಗಡಿನಾಡಿನಲ್ಲಿ ಶಿವಸೇನೆಯ ಪುಂಡಾಟಿಕೆ ಮತ್ತೆ ಶುರುವಾಗಿದೆ.ಶನಿವಾರ ಶಿವಸೇನೆ ಕಾರ್ಯಕರ್ತರು ಬೆಳಗಾವಿಗೆ ಮುತ್ತಿಗೆ ಹಾಕಲು ನಿರ್ದರಿಸಿದ್ದಾರೆ.

ಬೆಳಗಾವಿ,ಬೆಂಗಳೂರಿನಲ್ಲಿ ಶಿವಸೇನೆ ಮತ್ತು ಎಂಈಎಸ್ ಕಾರ್ಯಕರ್ತರ ಮೇಲೆ ಹಾಕಿರುವ ರಾಜದ್ರೋಹದ ಕೇಸ್ ವಾಪಸ್ ಪಡೆಯುವಂತೆ ಆಗ್ರಹಿಸಿ ಶನಿವಾರ ದಿ.22 ರಂದು ಶಿವಸೇನೆ ಕಾರ್ಯಕರ್ತರು ಕೊಲ್ಹಾಪೂರದಿಂದ ಬೆಳಗಾವಿಯವರೆಗೆ ಪಾದಯಾತ್ರೆ ನಡೆಸಿ ಬೆಳಗಾವಿಗೆ ಮುತ್ತಿಗೆ ಹಾಕುತ್ತಾರೆ ಎಂದು ಮರಾಠಿ ಮಾದ್ಯಮಗಳು ಸುದ್ದಿ ಮಾಡಿವೆ.

ನಿರಂತರವಾಗಿ ಕಾಲು ಕೆದರಿ ಜಗಳಕ್ಕೆ ನಿಂತಿರುವ ಕೊಲ್ಹಾಪೂರದ ಶಿವಸೇನೆ ಮುಖಂಡ ವಿಜಯ ದೇವಣೆ ನೇತ್ರತ್ವದಲ್ಲಿ ಶಿವಸೇನೆ ಕಾರ್ಯಕರ್ತರು ಶನಿವಾರ ದಿ 22 ರಂದು ಬೆಳಿಗ್ಗೆ 9 ಗಂಟೆಗೆ ಕೊಲ್ಹಾಪೂರದಲ್ಲಿರುವ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆಗೆ ಅಭಿಷೇಕ ಮಾಡಿ ಪಾದಯಾತ್ರೆಗೆ ಚಾಲನೆ ನೀಡಲಿದ್ದಾರೆ


Spread the love

About Laxminews 24x7

Check Also

ಅನಾರೋಗ್ಯದಿಂದ ತಾಯಮ್ಮ ಹುಲಿ ಸಾವು

Spread the loveಮೈಸೂರು: ಚಾಮರಾಜೇಂದ್ರ ಮೃಗಾಲಯದಲ್ಲಿ ಅನಾರೋಗ್ಯದಿಂದ ಬಳಲುತ್ತಿದ್ದ ಹೆಣ್ಣು ಹುಲಿ ತಾಯಮ್ಮ ಚಿಕಿತ್ಸೆಗೆ ಸ್ಪಂದಿಸದೆ ಬುಧವಾರ ಮುಂಜಾನೆ 3.45ರ ಸಮಯದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ