Breaking News

ನಿಪ್ಪಾಣಿ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಬದ್ಧ ಸಚಿವೆ ಶಶಿಕಲಾ ಜೊಲ್ಲೆ

Spread the love

ನನ್ನ ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯಗಳು ನಿತ್ಯ ನಿರಂತರ ನಡೆಲಿವೆ ಎಂದು ಮುಜರಾಯಿ, ಹಜ ಮತ್ತು ವಕ್ಫ್ ಇಲಾಖೆಯ ಸಚಿವರಾದ ಶಶಿಕಲಾ ಜೊಲ್ಲೆ ಯವರು ತಿಳಿಸಿದ್ದಾರೆ.

ನಿಪ್ಪಾಣಿ ಮತಕ್ಷೇತ್ರದ ಚಾಂದ ಶಿರದವಾಡ ಗ್ರಾಮದಲ್ಲಿ, ಶ್ರೀ ಬೀರದೇವ ಮಂದಿರದ ಸಮುದಾಯ ಭವನ ನಿರ್ಮಾಣಕ್ಕಾಗಿ ಮುಜರಾಯಿ ಇಲಾಖೆ ವತಿಯಿಂದ 10 ಲಕ್ಷ ರೂ. ಮಂಜೂರಾಗಿದ್ದು, ಮೊದಲ ಕಂತಿನಲ್ಲಿ 5 ಲಕ್ಷ ರೂ. ಚೆಕ್ ಅನ್ನು ದೇಗುಲದ ಆಡಳಿತ ಮಂಡಳಿ ಸದಸ್ಯರಿಗೆ ಶಶಿಕಲಾ ಜೊಲ್ಲೆ ವಿತರಿಸಿದರು. ಈ ಮೊದಲು ಶಾಸಕರ ನಿಧಿಯಿಂದ ಮಂಜೂರಾಗಿದ್ದ 20 ಲಕ್ಷ ರೂ. ವೆಚ್ಚದಲ್ಲಿ, ದೇಗುಲದಲ್ಲಿ ಫ್ಲೇವರ್ ಬ್ಲಾಕ್ ಅಳವಡಿಸಲಾಗಿದೆ ಎಂದರು.

ಈ ಸಂದರ್ಭದಲ್ಲಿ ಊರಿನ ಹಿರಿಯರು, ಗಣ್ಯರು, ಸ್ಥಳೀಯ ಮುಖಂಡರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.


Spread the love

About Laxminews 24x7

Check Also

ವಿಜಯಪುರದಲ್ಲಿ ಟ್ರ‍್ಯಾಕರ್, ಜಿಪಿಎಸ್ ಹೊಂದಿದ್ದ ರಣಹದ್ದು ಪತ್ತೆ

Spread the love ವಿಜಯಪುರ: ಜಿಲ್ಲೆಯಲ್ಲಿ ಚಡಚಣ (Chadachana) ತಾಲೂಕಿನ ಗೋಟ್ಯಾಳ ಗ್ರಾಮದ ತೋಟದಲ್ಲಿ ಟ್ರ‍್ಯಾಕರ್, ಜಿಪಿಎಸ್ ಹೊಂದಿದ್ದ ರಣಹದ್ದುವೊಂದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ