Breaking News

ಡಿ,ಕೆ, ಶಿವಕುಮಾರ್ ಬೇಗ ಗುಣಮುಖರಾಗಲಿ: ಜಲ ಸಂಪನ್ಮೂಲ ಸಚಿವ

Spread the love

ಡಿಕೆ ಶಿವಕುಮಾರ್ ಅವರು ನನ್ನ ಹಳೆಯ ಗೆಳೆಯ

*ಹೆಚ್ಚಿನ ಸುದ್ದಿಗಾಗಿ ಲಕ್ಷ್ಮಿ ನ್ಯೂಸ್ ಚಾನಲ್ ಅನ್ನ subscribe ಹಾಗೂ ಕ್ಷಣ ಕ್ಷಣದ ಸುದ್ದಿಗಳಿಗಾಗಿ ಲಕ್ಷ್ಮಿ ನ್ಯೂಸ್ ವೆಬ್ ಸೈಟ್ ಫಾಲೋ ಮಾಡಿ*??

 

 

ಡಿ,ಕೆ,ಶಿವಕುಮಾರ ಇವರಿಗೆ ಕೊರಾನಾ ಬಂದ ಹಿನ್ನೆಲೆಯಲ್ಲಿ ಜಲ ಸಂಪನ್ಮೂಲ ಸಚಿವರಾದ ರಮೇಶ ಜಾರಕಿಹೋಳಿಹೇಳಿಕೆ
ಅವರು ಶಿಘ್ರವೆ ಗುಣಮುಖರಾಗಲೆಂದು ದೇವರಲ್ಲಿ ಪ್ರಾರ್ಥಿಸುತ್ತೇನೆಂದು ಮಾದ್ಯಮದವರ ಮುಂದೆ ಹೇಳಿದ ಸಚಿವರಾದ ರಮೇಶ ಜಾರಕಿಹೋಳಿಯವರು

ಅವರಿಗೆ ಕರೋನಾ ಪಾಸಿಟಿವ್ ಬಂದಿರೋದು ತುಂಬಾ ನೋವಿನ ಸಂಗತಿ

ನಮ್ಮ ರಾಜಕೀಯ ಜೀವನದಲ್ಲಿ ಏನೇ ಇದ್ರು ಅವರು ನಮಗೆ ಉತ್ತಮ ಗೆಳೆಯ ಅವರಿಗೆ ಈ ಕ ರೋಣ ದಿಂದಾ ಆದಷ್ಟು ಬೇಗ ಗುಣಮುಖ ರಾಗಲಿ

ಹಾಗೂ ಅವರ್ ಸಂಪರ್ಕಕ್ಕೆ ಯಾರ ಯಾರ ಇದ್ರು ತಾವು ಹಿತ್ ದೃಷ್ಟಿಯಿಂದ ಟೆಸ್ಟ್ ಮಾಡಸಿಕೊಳ್ಳಿ

ಎಲ್ಲರೂ ಜಾಗೃತರಾಗಿ ಇರಿ..

ಸಚಿವ ರಮೇಶ್ ಜಾರಕಿಹೊಳಿ

 

 

 


Spread the love

About Laxminews 24x7

Check Also

ದುರ್ಗಾದೇವಿ ಮಂಜುನಾಥ ದತ್ತ ಮಂದಿರ ಟ್ರಸ್ಟ್ ಜಾಂಬೋಟ್ಟಿಯ ಕಾರ್ಯಕ್ರಮದಲ್ಲಿ ಮಾಜಿ ಶಾಸಕಿ ಎಐಸಿಸಿ ಕಾರ್ಯದರ್ಶಿ ಡಾಕ್ಟರ್ ಅಂಜಲಿ ನಿಂಬಾಳ್ಕರ್ ಭಾಗಿ

Spread the love ದುರ್ಗಾದೇವಿ ಮಂಜುನಾಥ ದತ್ತ ಮಂದಿರ ಟ್ರಸ್ಟ್ ಜಾಂಬೋಟ್ಟಿಯ ಕಾರ್ಯಕ್ರಮದಲ್ಲಿ ಮಾಜಿ ಶಾಸಕಿ ಎಐಸಿಸಿ ಕಾರ್ಯದರ್ಶಿ ಡಾಕ್ಟರ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ