Breaking News

ಧಾರವಾಡ | ಡಿಕ್ಕಿ: ಜಿಲ್ಲಾ ಆಸ್ಪತ್ರೆಯ ಇಬ್ಬರು ನೌಕರರು ಸಾವು

Spread the love

ಕಲಘಟಗಿ: ತಾಲ್ಲೂಕಿನ ತಂಬೂರ ಕ್ರಾಸ್ ಬಳಿ ಹುಬ್ಬಳ್ಳಿ- ಕಾರವಾರ ರಾಷ್ಟೀಯ ಹೆದ್ದಾರಿಯಲ್ಲಿ ಭಾನುವಾರ ನಡೆದ ಲಾರಿ, ಬೈಕ್‌ ಡಿಕ್ಕಿಯಲ್ಲಿ ಬೈಕ್‌ ಸವಾರರಾದ ಧಾರವಾಡ ಜಿಲ್ಲಾ ಆಸ್ಪತ್ರೆಯ ಇಬ್ಬರು ನೌಕರರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

 

ನೂರಅಹ್ಮದ್ ಬೆಳಗಾಮ್ (38) ಹಾಗೂ ಜಾವಿದ್ ಪಠಾಣ್ (42) ಮೃತರು.

ಲಾರಿ ಚಾಲಕನ ವೇಗದ ಚಾಲನೆ ಅಪಘಾತಕ್ಕೆ ಕಾರಣ ಎಂದು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಲಘಟಗಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿ ದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ.


Spread the love

About Laxminews 24x7

Check Also

ಯಮಕನಮರಡಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಹಂಚಿನಾಳ–ಹಳೇಗುಡಗನಟ್ಟಿ–ಯಮಕನಮರಡಿ ರಸ್ತೆಯ ಅಗಲೀಕರಣ, ಡಾಂಬರೀಕರಣ,

Spread the loveಯಮಕನಮರಡಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಹಂಚಿನಾಳ–ಹಳೇಗುಡಗನಟ್ಟಿ–ಯಮಕನಮರಡಿ ರಸ್ತೆಯ ಅಗಲೀಕರಣ, ಡಾಂಬರೀಕರಣ, ಪಾದಚಾರಿ ಮಾರ್ಗ (ಫುಟ್ ಪಾತ್) ಹಾಗೂ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ