Breaking News

ಮನಸ್ಸಿನ ಮೇಲೆ ಹತೋಟಿ ಸಾಧಿಸಲು ಪ್ರಕೃತಿ ಚಿಕಿತ್ಸಾ ವಿಧಾನ ಅತ್ಯಂತ ಅನುಕೂಲಕಾರಿ : ಡಾ.ಡಿ.ವೀರೇಂದ್ರ ಹೆಗ್ಗಡೆ

Spread the love

ಪ್ರಕೃತಿ ಚಿಕಿತ್ಸಾ ಆಸ್ಪತ್ರೆಯಲ್ಲಿನ ಚಿಕಿತ್ಸೆಯಿಂದಾಗಿ ದೇಹಕ್ಕೆ ಹಾಗೂ ಆತ್ಮಕ್ಕೆ ರಕ್ಷಣೆಯೊಂದಿಗೆ ಸಂಸ್ಕಾರ ನೀಡಲಾಗುತ್ತದೆ. ಆಸೆ, ಕಾಮನೆಗಳು ನಿಯಂತ್ರಣಕ್ಕೆ ಬರುತ್ತವೆ. ಸುಧೃಡ ವ್ಯಕ್ತಿತ್ವ ನಮ್ಮದಾಗುತ್ತದೆ – ಡಾ. ಹೆಗ್ಗಡೆ

ಮುಂಜಾನೆಯಿಂದ ಸಂಜೆಯವರೆಗೆ ನಡೆದ ಶಿಬಿರದಲ್ಲಿ ಪತ್ರಕರ್ತರಿಗೆ ಮಸಾಜ್, ಫಸಿಯೋತೆರಪಿ ಮೊದಲಾದ ನ್ಯಾಚುರೋಪತಿ ಚಿಕಿತ್ಸೆಗಳನ್ನು ನೀಡಲಾಯಿತಲ್ಲದೆ, ಆಸ್ಪತ್ರೆಯ ವಿವಿಧ ವಿಭಾಗಗಳ ವೀಕ್ಷಣೆ, ಸಂಪನ್ಮೂಲ ವ್ಯಕ್ತಿಗಳಿಂದ ಕಾರ್ಯಾಗಾರ, ಧ್ಯಾನ, ಯೋಗವನ್ನು ಪರಿಚಯಿಸಲಾಯಿತು.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ