Breaking News

ಸಿರವಾರ: ಪುತ್ರಿ ಸಹಿತ ತಾಯಿಯು ಬೆಂಕಿಯಲ್ಲಿ ಸಾವು

Spread the love

ಸಿರವಾರ(ರಾಯಚೂರು ಜಿಲ್ಲೆ): ಪಟ್ಟಣದ ಖಾಸಗಿ ಸಹಕಾರಿ ಪತ್ತಿನ ಸಂಘದ ಉದ್ಯೋಗಿಯಾಗಿದ್ದ ಶಿರೀಷಾ(32) ಅವರು ಪುತ್ರಿ ಭುವನಾ(5) ಸಹಿತ ಮನೆಯಲ್ಲಿಯೇ ಬೆಂಕಿಯಲ್ಲಿ ಸೋಮವಾರ ಸಜೀವ ದಹನವಾಗಿದ್ದಾರೆ.

ಇನ್ನೊಬ್ಬ ಪುತ್ರಿಯನ್ನು ಶಾಲೆಗೆ ಬಿಟ್ಟು ಬರುವುದಕ್ಕೆ ಪತಿ ಹೊರ ಹೋಗಿದ್ದರು.

ಮನೆಯಲ್ಲಿ ಸಂಬಂಧಿಗಳು ಕೂಡಾ ಹೊರಗೆ ಹೋಗಿದ್ದರು. ಮೃತ ಮಹಿಳೆಯ ತವರು ಮನೆ ಆಂಧ್ರಪ್ರದೇಶದ ಆದೋನಿಯಿಂದ ಯಾರೂ ಬಾರದ ಕಾರಣ ಪೊಲೀಸರು ತಡರಾತ್ರಿವರೆಗೂ ಪ್ರಕರಣ ದಾಖಲಿಸಿಕೊಂಡಿರಲಿಲ್ಲ.

ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಹೇಳಲಾಗುತ್ತಿದೆ. ಸ್ಥಳಕ್ಕೆ ಪಿಎಸ್‌ಐ ಭೇಟಿ ನೀಡಿ ಪರಿಶೀಲನೆ ನಡೆಸಿದರು.


Spread the love

About Laxminews 24x7

Check Also

ಮಾ.3ಕ್ಕೆ ರಕ್ತಚಂದ್ರಗ್ರಹಣ – ಕರ್ನಾಟಕದಲ್ಲಿ 25 ನಿಮಿಷ ಗ್ರಹಣ ಗೋಚರ

Spread the loveಬೆಂಗಳೂರು: ಮಾ.3ರಂದು ಕೇತುಗ್ರಸ್ತ ರಕ್ತಚಂದ್ರಗಹಣ  ಸಂಭವಿಸಲಿದೆ. ಹೋಳಿ ಹಬ್ಬದಂದೇ ಬಾನಂಗಳದಲ್ಲಿ ಕೆಂಬಣ್ಣದ ಚಂದಿರನ ವಿಸ್ಮಯ ಗೋಚರವಾಗಲಿದೆ. ಪಾಲ್ಗುಣ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ