Breaking News

ಮುಂದಿನ ವಾರ ನೆಲ, ಜಲ, ಭಾಷೆ ಸಮಸ್ಯೆಗಳ ನಿವಾರಣೆಗೆ ಕನ್ನಡ ಸಂಘಟನೆಗಳ ಸಭೆ ಕರೆದ ಹೆಚ್.ಡಿ.ಕುಮಾರಸ್ವಾಮಿ

Spread the love

ಬೆಂಗಳೂರು: ನೆಲ, ಜಲ ಮತ್ತು ಭಾಷೆಯ ವಿಚಾರದಲ್ಲಿ ರಾಜ್ಯವು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಮುಂದಿನ ವಾರ ಎಲ್ಲ ಕನ್ನಡಪರ ಸಂಘಟನೆಗಳ ಮುಖಂಡರ ಜತೆ ಮಹತ್ವದ ಸಭೆ ನಡೆಸುವುದಾಗಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ( Ex CM HD Kumaraswamy ) ಅವರು ತಿಳಿಸಿದರು.

 

ಬಿಡದಿಯ ತಮ್ಮ ತೋಟದಲ್ಲಿ ತಮ್ಮನ್ನು ಭೇಟಿಯಾದ ಕನ್ನಡ ಸಂಘಟನೆಗಳ ಮುಖಂಡರ ಜತೆ ಮಾತುಕತೆ ನಡೆಸಿದ ನಂತರ ಮಾಧ್ಯಮಗಳ ಜತೆ ಮಾತನಾಡಿದ ಮಾಜಿ ಮುಖ್ಯಮಂತ್ರಿಗಳು; ‘ರಾಜ್ಯವು ಅನೇಕ ಜ್ವಲಂತ ಸಮಸ್ಯೆಗಳನ್ನು ಎದುರಿಸುತ್ತಿದೆ. ನೆಲ, ಜಲ ಹಾಗೂ ಭಾಷೆ ವಿಚಾರದಲ್ಲಿ ನಾವು ಅನೇಕ ಕಠಿಣ ಸವಾಲುಗಳನ್ನು ಎದುರಿಸುತ್ತಿದ್ದೇವೆ. ಇವುಗಳನ್ನು ಪರಿಣಾಮಕಾರಿಯಾಗಿ ಎದುರಿಸಬೇಕಾದರೆ ಎಲ್ಲ ಸಂಘಷಟನೆಗಳು ಒಟ್ಟಾಗಿ ಕೆಲಸ ಮಾಡಬೇಕಿದೆ. ಈ ನಿಟ್ಟಿನಲ್ಲಿ ಚರ್ಚೆ ಮಾಡಲು ಸಭೆ ಕರೆದಿದ್ದೇನೆ’ ಎಂದರು.


Spread the love

About Laxminews 24x7

Check Also

ಬಿಎಂಐಸಿ ಯೋಜನೆಯನ್ನು ಮರುಪರಿಶೀಲಿಸಲು ಸರ್ಕಾರಕ್ಕೆ ಸೂಚಿಸಿದ ಹೈಕೋರ್ಟ್

Spread the loveಬೆಂಗಳೂರು: ಕಳೆದ 25 ವರ್ಷಗಳಲ್ಲಿ ಕೇವಲ ಒಂದು ಕಿಲೋ ಮೀಟರ್‌ ಮಾತ್ರ ನಿರ್ಮಾಣಗೊಂಡಿರುವ ಬೆಂಗಳೂರು ಮೈಸೂರು ಮೂಲ ಸೌಕರ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ