Breaking News

ಬ್ರೇಕ್ ಕೆಳಗೆ ವಾಟರ್ ಬಾಟ್ಲಿ ಸಿಲುಕಿ ಬೈಕ್‍ಗೆ ಡಿಕ್ಕಿ ಹೊಡೆದ ಕಾರು!

Spread the love

ಮಂಗಳೂರು: ಕಾರಿನ ಬ್ರೇಕ್ ಕೆಳಗೆ ವಾಟರ್ ಬಾಟ್ಲಿ ಸಿಕ್ಕಿ ಬೈಕ್‍ಗೆ ಡಿಕ್ಕಿ ಹೊಡೆದ ಘಟನೆ ಮಂಗಳೂರಿನ ಉರ್ವಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಉರ್ವಾದ ಚಿಲಿಂಬಿ- ಮಠದಕಣಿ ಕ್ರಾಸ್ ರೋಡ್ ನಲ್ಲಿ ಈ ಅವಘಡ ಸಂಭವಿಸಿದ್ದು, ಅಪಘಾತದ ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕಾರನ್ನು ವಿವೇಕಾನಂದ ಶೆಣೈ (63) ಎಂಬವರು ಚಲಾಯಿಸುತ್ತಿದ್ದರು.

ಕಾರಿನ ಬ್ರೇಕ್ ಪೆಡಲ್ ಅಡಿ ನೀರಿನ ಬಾಟ್ಲಿ ಸಿಲುಕಿದ್ದರಿಂದ ಬ್ರೇಕ್ ಪೆಡಲ್ ವರ್ಕ್ ಆಗದೆ ನಿಯಂತ್ರಣ ಕಳೆದುಕೊಂಡು ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರನಿಗೆ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆಕಾರಿನ ಬ್ರೇಕ್ ಪೆಡಲ್ ಅಡಿ ನೀರಿನ ಬಾಟ್ಲಿ ಸಿಲುಕಿದ್ದರಿಂದ ಬ್ರೇಕ್ ಪೆಡಲ್ ವರ್ಕ್ ಆಗದೆ ನಿಯಂತ್ರಣ ಕಳೆದುಕೊಂಡು ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರನಿಗೆ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ


Spread the love

About Laxminews 24x7

Check Also

ಇನ್ಮುಂದೆ ಆನ್​ಲೈನ್ ಬೆಟ್ಟಿಂಗ್ ನಿಷೇಧ:

Spread the loveಬೆಂಗಳೂರು: ಆನ್​ಲೈನ್ ಬೆಟ್ಟಿಂಗ್ ಹಾಗೂ ಗ್ಯಾಂಬ್ಲಿಂಗ್​ಗೆ ಅಂಕುಶ ಹಾಕಲು ರಾಜ್ಯ ಸರ್ಕಾರ ಹೊಸ ಮಸೂದೆಯನ್ನು ರೂಪಿಸಿದೆ.‌ ಕರ್ನಾಟಕ ಪೊಲೀಸ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ