Breaking News

ಕಾರವಾರದ ಎಸಿ ಕಚೇರಿಯ ಗ್ರಾಮ ಲೆಕ್ಕಾಧಿಕಾರಿ ಡೆತ್​ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

Spread the love

ಕಾರವಾರ(ಉತ್ತರಕನ್ನಡ) : ನಗರದ ಖಾಸಗಿ ಹೋಟೆಲ್​ನಲ್ಲಿ ಕಂದಾಯ ಇಲಾಖೆ ಉದ್ಯೋಗಿಯೋರ್ವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗುರುವಾರ ಬೆಳಕಿಗೆ ಬಂದಿದೆ.

ಹೊನ್ನಾವರ ಮೂಲದ ಕಾರವಾರದ ಎಸಿ ಕಚೇರಿಯಲ್ಲಿ ಗ್ರಾಮ ಲೆಕ್ಕಾಧಿಕಾರಿಯಾಗಿದ್ದ ಈಶ್ವರ ಭಟ್ (38) ಮೃತ ವ್ಯಕ್ತಿ.

 ಗ್ರಾಮ ಲೆಕ್ಕಾಧಿಕಾರಿ ಈಶ್ವರ ಭಟ್ನಗರದ ಖಾಸಗಿ ಹೋಟೆಲ್​ನಲ್ಲಿ ರೂಮ್ ಪಡೆದಿದ್ದ ಈಶ್ವರ ಅನಾರೋಗ್ಯದ ಕಾರಣದಿಂದ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಹೇಳಿ ಪತ್ನಿ ಹಾಗೂ ಪೊಲೀಸರಿಗೆ ಡೆತ್​ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.


Spread the love

About Laxminews 24x7

Check Also

ಕಿರಾವಾಳೆಯ ಗೋರಕ್ಷನಾಥ ಮಠದಲ್ಲಿ ಕಳ್ಳತನ

Spread the love ಕಿರಾವಾಳೆಯ ಗೋರಕ್ಷನಾಥ ಮಠದಲ್ಲಿ ಕಳ್ಳತನ ಖಾನಾಪೂರ ತಾಲೂಕಿನ ಗುಂಜಿ ಬಳಿಯಿರುವ ಕಿರಾವಾಳೆಯ ಪ್ರಸಿದ್ಧ ಗೋರಕ್ಷನಾಥ ಮಠದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ