Home / ರಾಜ್ಯ / ನಮ್ಮ ಶಾಸಕರು ಸಿಂಹದ ಮರಿಗಳಿದ್ದಂತೆ ಯಾರೂ ಪಕ್ಷ ಬಿಟ್ಟು ಹೋಗಲ್ಲ -ಈಶ್ವರಪ್ಪ

ನಮ್ಮ ಶಾಸಕರು ಸಿಂಹದ ಮರಿಗಳಿದ್ದಂತೆ ಯಾರೂ ಪಕ್ಷ ಬಿಟ್ಟು ಹೋಗಲ್ಲ -ಈಶ್ವರಪ್ಪ

Spread the love

ಬಾಗಲಕೋಟೆ: ನಮ್ಮ ಪಕ್ಷದ ಶಾಸಕರು ಸಿಂಹದ ಮರಿಗಳಿದ್ದಂತೆ ಯಾರೂ ಕಾಂಗ್ರೆಸ್​ಗೆ ಹೋಗಲ್ಲ, ಕಾಂಗ್ರೆಸ್ ನವರದ್ದು ಬರೀ ಗಿಣಿ ಭವಿಷ್ಯ ಎಂದು ಸಚಿವ ಕೆ.ಎಸ್​. ಈಶ್ವರಪ್ಪ ಲೇವಡಿ ಮಾಡಿದ್ದಾರೆ.

ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡದ ಸಚಿವ ಈಶ್ವರಪ್ಪ ಅವರು. ಬಿಜೆಪಿಯವರು ಎಷ್ಟು ಜನ ಬರ್ತಾರೆ, ಯಾವಾಗ ಬರ್ತಾರೆ ಅಂತಾ ಹೇಳಲ್ಲ, ಎಂದು ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್​ ಗಿಣಿ ಭವಿಷ್ಯದಲ್ಲಿ ಸ್ಪರ್ಧೆ ಮಾಡ್ತಿದ್ದಾರೆ. ನಮ್ಮ ಪಕ್ಷದ ಶಾಸಕರು ಸಿಂಹದ ಮರಿಗಳಿದ್ದಂತೆ. ಒಬ್ಬ ಶಾಸಕನು ಬಿಜೆಪಿ ಬಿಟ್ಟು ಹೋಗುವ ಪ್ರಶ್ನೆಯೇ ಇಲ್ಲ ಎಂದು ಈಶ್ವರಪ್ಪ, ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆಗೆ ತಿರುಗೇಟು ನೀಡಿದ್ದಾರೆ.


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ